ಮಾದಪ್ಪನ ಬೆಟ್ಟದಲ್ಲಿ ಉತ್ಸವ ಮೂರ್ತಿ ಮೆರವಣಿಗೆ


Team Udayavani, Dec 22, 2020, 1:55 PM IST

ಮಾದಪ್ಪನ ಬೆಟ್ಟದಲ್ಲಿ ಉತ್ಸವ ಮೂರ್ತಿ ಮೆರವಣಿಗೆ

ಹನೂರು: ಷಷ್ಠಿ ಹಬ್ಬದ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ಭಾನುವಾರ ತಡರಾತ್ರಿ ಜರುಗಿದವು.

ಮಲೆ ಮಹದೇಶ್ವರ ಬೆಟ್ಟದಲ್ಲಿಷಷ್ಠಿಯ ಹಬ್ಬದ ಹಿನ್ನೆಲೆ ಉತ್ಸವಮೂರ್ತಿಯನ್ನು ಏಳು ತಲೆಯ ಸರ್ಪವಾಹನದಲ್ಲಿ ಇಟ್ಟು ಬೇಡಗಂಪಣ ಅರ್ಚಕರಿಂದದೀವಟಿಗೆ ಸೇವೆ ನೆರವೇರಿಸಿ ಕರಿಮಣಿ, ನಿಚ್ಚೋಲೆ, ಮಾಸ್ತಿಬಳೆ, ಅರಿಶಿಣ, ಕುಂಕುಮ, ಅಕ್ಷತೆ ಮತ್ತು ಶ್ರೀಗಂಧ ಗಳಿಂದ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು.

ಬಳಿಕ ದೊಡ್ಡ ಸತ್ತಿಗೆ, ಚಿಕ್ಕ ಸತ್ತಿಗೆ, ಬೆಳ್ಳಿ ಸತ್ತಿಗೆ, ನಂದಿಕಂಬ, ಜಾಗಟೆ, ನಗಾರಿ ಮತ್ತು ಮಂಗಳ ವಾದ್ಯಗಳ ಸಮೇತ ದೇವಾಲಯದೊಳ ಆವರಣವನ್ನು 3ಸುತ್ತು ಮೆರವಣಿಗೆ ನಡೆಸಲಾಯಿತು. ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಷಷ್ಠಿ ಹಬ್ಬದ ಹಿನ್ನೆಲೆ ಮಲೆ ಮಾದಪ್ಪನಿಗೆ ಬೆಳಗಿನ ಜಾವದ ಅಭಿಷೇಕ ಪೂಜಾಕೈಂಕರ್ಯಗಳು ಜರುಗಿದವು. ಶ್ರೀ ಕ್ಷೇತ್ರದ ನಂದನವನದ ಪಕ್ಕದಲ್ಲಿರುವ ನಾಗರಕಲ್ಲಿನ ಸಮೀಪ ತೆರಳಿ ಸರ್ಪ ಆರಾಧನೆ, ಜಲಾಭಿಷೇಕ, ತೈಲಾಭಿಷೇಕ, ಹಾಲು ಮತ್ತು ಪಂಚಾಮೃತ ಅಭಿಷೇಕ ನಡೆಸಲಾಯಿತು. ವಿವಿಧ ಬಗೆಯ ಪುಷ್ಪ ಗಳಿಂದ ಅಲಂಕರಿಸಿ ಧೂಪ-ದೀಪ ಸೇವೆಗಳನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಲಾಯಿತು. ಬಳಿಕ ಮಾದಪ್ಪನ ಭಕ್ತರು ಮತ್ತು ಸ್ಥಳೀಯರು ತನಿ ಎರೆದರು.

ಮೆರವಣಿಗೆಯಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಆಗಮಿಕರಾದ ಕರವೀರಸ್ವಾಮಿ, ಪಾರುಪತ್ತೆದಾರರಾದ ಮಲ್ಲಿಕಾರ್ಜುನ, ಪುಟ್ಟಯ್ಯ, ಅರ್ಚಕರಾದಕಿರುಬಮಾದಯ್ಯ, ಶೇಷಪ್ಪ, ಕೆ.ವಿ.ಮುರುಗ,ವೀರಪ್ಪಸ್ವಾಮಿ,ಬಸವರಾಜು, ಪುಟ್ಟತಂಬಡಿ, ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

7

Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.