Wayanad Landslide; ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮೂಲದ ಇಬ್ಬರು ಸಾವು


Team Udayavani, Jul 30, 2024, 11:16 PM IST

Wayanad Landslide; Two people from Chamarajanagar died in the hill collapse

ಚಾಮರಾಜನಗರ: ಕೇರಳ ವಯನಾಡು ಗುಡ್ಡ ಕುಸಿತ ಪ್ರಕರಣದಲ್ಲಿ ಚಾಮರಾಜನಗರ ಮೂಲದ ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯ ಮೂಲದ ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ನೆಲೆಸಿದ್ದ ಪುಟ್ಟಸಿದ್ದಶೆಟ್ಟಿ (62) ಹಾಗೂ ರಾಣಿ ಮದರ್ (55) ಎಂಬುವವರು ಮೃತರು.

ಘಟನೆ ನಡೆದ ಸ್ಥಳಕ್ಕೆ ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ತೆರಳಿದ್ದು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಈ ಇಬ್ಬರು ಮೂಲ ಚಾಮರಾಜನಗರದವರಾಗಿದ್ದು ಅನೇಕ ವರ್ಷಗಳಿಂದ ಮೇಪ್ಪಾಡಿ ಪ್ರದೇಶದಲ್ಲಿ ನೆಲೆಸಿದ್ದರೆಂದು ತಿಳಿದುಬಂದಿದೆ.

ಗುಂಡ್ಲುಪೇಟೆ ತಾಲೂಕಿನ ತ್ರಯಂಬಕಪುರದ ಸ್ವಾಮಿ ಸಣ್ಣ ಪುಟ್ಟ ಗಾಯಗಳೊಡನೆ ಪಾರಾಗಿದ್ದಾರೆ.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Bandipur ಬೇಟೆಗೆ ಬಂದ ಹುಲಿಗೆ ಝಾಡಿಸಿ ಒದ್ದ ಕಾಡೆಮ್ಮೆ!

Bandipur ಬೇಟೆಗೆ ಬಂದ ಹುಲಿಗೆ ಝಾಡಿಸಿ ಒದ್ದ ಕಾಡೆಮ್ಮೆ!

Gundlupete: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ

Gundlupete: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.