![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jul 25, 2023, 11:06 PM IST
ಯಳಂದೂರು: ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಬಾಲಕನೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಜರುಗಿದೆ.
ಗಾಯಗೊಂಡ ಬಾಲಕನನ್ನು ಇದೇ ಗ್ರಾಮದ ಹರ್ಷ(8) ಎಂದು ಗುರುತಿಸಲಾಗಿದೆ. ಈತ ತನ್ನ ನೆರೆ ಮನೆಗೆ ತೆರಳಿ ತನ್ನ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಚಿರತೆ ಏಕಾಏಕಿ ಈತನ ಮೇಲೆ ದಾಳಿ ಮಾಡಿದೆ.
ಆಗ ಬಾಲಕ ಕಿರಿಚಿಕೊಂಡಿದ್ದಾನೆ ಕೂಡಲೇ ಈತನ ಪೋಷಕರು ಹಾಗೂ ನೆರೆಹರೆಯವರು ಈಚೆ ಬಂದು ಗದ್ದಲ ಮಾಡಿದ್ದರಿಂದ ಚಿರತೆ ಈತನನ್ನು ಬಿಟ್ಟು ಪರಾರಿಯಾಗಿದೆ.
ಕಳೆದ ಮೂರು ದಿನಗಳಿಂದಲೂ ತಾಲೂಕಿನ ಕೆಸ್ತೂರು, ಮಲ್ಲಿಗಹಳ್ಳಿ, ಕಟ್ನವಾಡಿ ಹೊನ್ನೂರು ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ. ಚಿರತೆ ಇದೆ ಎಂಬ ಮಾಹಿತಿ ಇದ್ದು ಅರಣ್ಯ ಇಲಾಖೆ ಈಗಾಗಲೇ ಅನೇಕ ಕಡೆ ಬೋನನ್ನು ಇಟ್ಟಿದ್ದರು ಕೂಡ ಚಿರತೆ ಬೋನಿಗೆ ಬಿದ್ದಿಲ್ಲ, ಹಾಗಾಗಿ ಈ ಗ್ರಾಮಗಳಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.