Museum: ಯಳಂದೂರಲ್ಲಿ ಸೊರಗಿದ ವಸ್ತುಸಂಗ್ರಹಾಲಯ! 


Team Udayavani, Oct 2, 2023, 10:28 AM IST

tdy-3

ಯಳಂದೂರು: ಹಲವಾರು ಐತಿಹಾಸಿಕ ದಾಖಲೆಗಳನ್ನು ತನ್ನ ಬಗಲಿನಲ್ಲಿಟ್ಟುಕೊಂಡಿರುವ ಚಾಮರಾಜನಗರ ಜಿಲ್ಲೆಯ ಪುಟ್ಟ ತಾಲೂಕು ಯಳಂದೂರು. ಷಡಕ್ಷರದೇವ, ಮುಪ್ಪಿನ ಷಡಕ್ಷರಿ, ಸಂಚಿ ಹೊನ್ನಮ್ಮ ಸಾಹಿತ್ಯದ ಮೇರು ಪರ್ವತಗಳು. ಪೂರ್ವ ಘಟ್ಟಗಳಲ್ಲಿ ನೆಲಸಿರುವ ಬಿಳಿಗಿರಿರಂಗ, ಬಿದ್ದಾಂಜನೇಯ ಆರಾಧ್ಯ ದೇವರು, ವಿಶ್ವಪ್ರ ಸಿದ್ಧ ಬಳೇಮಂಟಪ ಇಲ್ಲಿನ ಕಲಾ ನೈಪುಣ್ಯಕ್ಕೆ ಮತ್ತೂಂದು ಸಾಕ್ಷಿ.

ಸೋತಿದೆ: ಪಟ್ಟಣದ ಜಹಗೀರಾªರ್‌ ಬಂಗಲೆ ಎಂದು ಕರೆಯಿಸಿಕೊಳ್ಳುತ್ತಿದ್ದ ಬಂಗಲೆಯನ್ನು 2014ರಲ್ಲಿ ಜಿಲ್ಲೆಯಲ್ಲೇ ಪ್ರಥಮ ವಸ್ತು ಸಂಗ್ರಹಾಲಯ ಮಾಡಲು ನವೀಕರಣಕ್ಕಾಗಿಯೇ ಕೋಟ್ಯಂತರ ರೂ.,ವೆಚ್ಚದಲ್ಲಿ ನಡೆ ಸಿ ಉದ್ಘಾಟಿಸಲಾಗಿದೆ. ಇದಕ್ಕೆ ದಿವಾನ್‌ ಪೂರ್ಣಯ್ಯ ವಸ್ತು ಸಂಗ್ರಹಾಲಯ ಎಂದೂ ನಾಮಕರಣ ಮಾಡಲಾಗಿದೆ. ಆದರೆ, ನಿರ್ವಹಣೆಯಲ್ಲಿ ಪ್ರಾಚ್ಯ ವಸ್ತು ಸಂಗ್ರಹಾಲಯ, ಪರಂಪರೆ ಇಲಾಖೆ ಸೋತಿದ್ದು ವಸ್ತು ಸಂಗ್ರಹಾಲಯ ಸೊರಗಿದೆ.

ಕೇವಲ ಗ್ಯಾಲರಿಗೆ ಸೀಮಿತ: ಒಳ ಹೊಕ್ಕರೆ ಮೈಸೂರು ಮಹಾರಾಜರ ಕಾಲದ ಫೋಟೋ ಗ್ಯಾಲರಿ, ಇಲ್ಲೇ ಸಿಕ್ಕ ಕೆಲವು ಕಲ್ಲಿನ ಶಿಲೆ, ಬಂಗಲೆ ನವೀಕರಣದ ಚಿತ್ರ ಹೊರತುಪಡಿಸಿದರೆ ಇನ್ನೇನು ನೋಡಲು ಸಾಧ್ಯವಾಗಲ್ಲ. ಉದ್ಘಾಟನೆಗೊಂಡು 9 ವರ್ಷವಾದರೂ ಹೊಸ ರೂಪ ನೀಡುವಲ್ಲಿ ಇಲಾಖೆ ಸೋತಿದೆ. ನಿರ್ವಹಣೆಗೆ 4 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಚಾರದ ಕೊರತೆಯಿಂದ ಇನ್ನೂ ಗೌಣವಾಗಿಯೇ ಉಳಿದಿದೆ. ಈ ಕಟ್ಟಡದ ಮುಂಭಾಗದ ಖಾಲಿ ಜಾಗದ ವಿಚಾರಣೆ ನ್ಯಾಯಾಲಯದಲ್ಲಿದೆ.

ಮಧ್ಯಾಹ್ನದಿಂದಲೇ ಗೋಬಿ, ಪಾನೀಪುರಿ, ಮೀನು, ಕೋಳಿ ಮಾಂಸದ ಕಬಾಬ್‌ ಮಾರಾ ಟ ಹಲವು ಗಾಡಿಗಳು ನಿಲ್ಲುತ್ತವೆ. ಹೀಗಾಗಿ ಈ ಸ್ಥಳವೆಲ್ಲಾ ದುರ್ನಾತ ಬೀರುತ್ತದೆ. ಈ ಸ್ಥಳವನ್ನು ಉದ್ಯಾನವನ ಮಾಡುವ ಅವಕಾಶವಿದ್ದು ಶೀಘ್ರ ಸಂಬಂಧಪಟ್ಟ ಶಾಸಕರು ಕಾಳಜಿ ವಹಿಸಿ ಸೂಕ್ತ ಕ್ರಮ ವಹಿಸಬೇಕು ಎಂಬುದು ಗೋಪಾಲ, ವಿವೇಕ ಹಲವರ ಆಗ್ರಹವಾಗಿದೆ.

ಮಾಜಿ ಸಂಸದ ದಿ.ಆರ್‌ .ಧ್ರುವನಾರಾಯಣ ಅವರ ಪರಿಶ್ರಮದ ಫ‌ಲವಾಗಿ ವಸ್ತುಸಂಗ್ರಹಾಲಯವಾಗಿ ರೂಪಿಸಲಾಗಿದೆ. ಆದರೆ, ಅವರು ಅಂದು ಅಪರೂಪದ ಐತಿಹಾಸಿಕ ವಸ್ತು ಸಂಗ್ರಹಿಸಿ ಇಡಬೇಕೆಂದು ಸೂಚನೆ ನೀಡಿದ್ದರೂ ಕವಡೆ ಕಾಸಿನ ಕಿಮ್ಮತ್ತಿಲ್ಲ. ಗೋಪಾಲ, ಸ್ಥಳೀಯರು .

ಫೈರೋಜ್‌ ಖಾನ್‌

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.