ಕೆರೆ ಅಭಿವೃದ್ಧಿಗೆ 4.10 ಕೋಟಿ ಬಿಡುಗಡೆ


Team Udayavani, Oct 23, 2022, 3:29 PM IST

tdy-13

ಗೌರಿಬಿದನೂರು: ಮೇಳ್ಯ ಕೆರೆ ಅಭಿವೃದ್ಧಿ ಹೋರಾಟ ಸಮಿತಿಯಿಂದ ಕೆರೆ ಅಭಿವೃದ್ಧಿಪಡಿಸಲು ಒತ್ತಾಯಿಸಿ ನಗರದ ಹೊರವಲಯದ ತಾಲೂಕು ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಯಿತು.

ಇದೇ ವೇಳೆಯಲ್ಲಿ ಪ್ರತಿಭಟನೆ ನೇತೃತ್ವವನ್ನು ವಹಿಸಿ ಮಾತನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎನ್‌.ಆರ್‌. ರವಿಚಂದ್ರರೆಡ್ಡಿ ಅವರು 2 ವರ್ಷಗಳಿಂದ ಭಾರಿ ಮಳೆಯಿಂದ ಮೇಳ್ಯ ಕೆರೆಯ ಒಳ ಹರಿವು ಹೆಚ್ಚಿಸಿ ಕೆರೆ ಕಟ್ಟೆ ಶಿಥಿಲಗೊಂಡು 2 ಬಾರಿ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಇದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಆಗಿದೆ. ಇದನ್ನು ತಡೆಯಲು ಅಧುನಿಕ ರೀತಿಯಲ್ಲಿ ಕೆರೆ ನಿರ್ವಹಣೆ ಹಾಗೂ ಕಾಲ ಕಾಲಕ್ಕೂ ಸರಿಯಾಗಿ ಕೆರೆಯನ್ನು ಅಭಿವೃದ್ಧಿ ಪಡಿಸಬೇಕು, ಮಳೆಯಿಂದ ಜಗರೆಡ್ಡಿಹಳ್ಳಿ ಯಿಂದ ಹುಣೇಸನಹಳ್ಳಿವರಿಗೂ ರಸ್ತೆ ಹಾಳಾಗಿದೆ ಇದನ್ನು ತ್ವರಿತವಾಗಿ ಸರಿಪಡಿಸಬೇಕು. ಜತೆಗೆ ಕೆರೆಯ ಕಾಲುವೆಗಳ ದುರಸ್ತಿ ಮಾಡಬೇಕು ದಿನ್ನೆ ಹೊಸಹಳ್ಳಿ ಮತ್ತು ಚಿಟ್ಟಾವಾಳಹಳ್ಳಿ ಗ್ರಾಮಗಳಿಗೆ ಶುದ್ಧ ಕುಡಿವ ನೀರಿನ ಘಟಕ ಸ್ಥಾಪನೆ ಮಾಡಬೇಕು ಎಂದು ತಿಳಿಸಿದರು.

ಸ್ಥಳಕ್ಕೆ ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿ ಆಗಮಿಸಿ ಹೋರಾಟಗಾರರ ಮನವಿ ಪತ್ರ ಸ್ವೀಕರಿಸಿ ಮಾತನಾಡಿ ಮೇಳ್ಯ ಕೆರೆ ಅಭಿವೃದ್ಧಿಗೆ 4.10 ಕೋಟಿ ಮತ್ತು ಜಗರೆಡ್ಡಿಹಳ್ಳಿಯಿಂದ ಹುಣಿಸನಹಳ್ಳಿ ರಸ್ತೆ ಅಭಿವೃದ್ಧಿಗೆ 3.40 ಕೋಟಿ ರೂ. ನೀಡಲು ಸರ್ಕಾರ ಅನುಮತಿ ನೀಡಿದೆ. 2 ತಿಂಗಳಲ್ಲಿ ಈ ಎಲ್ಲ ಬೇಡಿಕೆಗಳು ಈಡೇರಿಸುವುದಾಗಿ ತಿಳಿಸಿದರು.

ತಹಶೀಲ್ದಾರ್‌ ಎಚ್‌.ಶ್ರೀನಿವಾಸ್‌,ಇ.ಒ.ಹರೀಶ್‌, ಸಣ್ಣ ನೀರಾವರಿ ಅಧಿಕಾರಿಗಳು ರೈತ ಮುಖಂಡ ರಾಮಚಂದ್ರರೆಡ್ಡಿ ಮೇಳ್ಯ ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.