Annabhagya; ಆಗಸ್ಟ್ ಮೊದಲ ವಾರದಲ್ಲಿ ಅನ್ನಭಾಗ್ಯ ಜಾರಿ: ವೀರಪ್ಪ ಮೊಯ್ಲಿ
Team Udayavani, Jun 25, 2023, 6:31 AM IST
ಗುಡಿಬಂಡೆ: ಆಗಸ್ಟ್ ಮೊದಲ ವಾರದಲ್ಲಿ 10 ಕೆ.ಜಿ. ಪಡಿತರ ಅಕ್ಕಿ ನೀಡುವ ಯೋಜನೆ ಜಾರಿ ಮಾಡಿ, ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡುವುದೇ ನಮ್ಮ ಧ್ಯೇಯ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.
ತಾಲೂಕಿನ ಸೋಮೇನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುಂಚೆ ಅಚ್ಚೇದಿನ್ ತರುತ್ತೇವೆ ಎಂದು ಹೇಳಿದ್ದರು. 9 ವರ್ಷ ಕಳೆದರೂ ಅಚ್ಚೇದಿನ್ ತರುವುದಕ್ಕೆ ಆಗಲಿಲ್ಲ. 2 ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಬರುತ್ತದೆ ಎಂದು ಅಧಿಕಾರಕ್ಕೆ ಬಂದ ಅವರು, ಒಂದು ಭರವಸೆಯನ್ನಾದರೂ ಈಡೇರಿಸಿದ್ದಾರೆಯೇ, ನಾವು ಕೊಟ್ಟಿರುವ ಐದು ಭರವಸೆಗಳಲ್ಲಿ ಈಗಾಗಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೆ ತಂದಾಗಿದ್ದು, ಇನ್ನು ಕೆಲವು ಈಡೇರಿಸಲು ಕಾಲಾವಕಾಶ ಬೇಕಿದೆ. ಹತ್ತಿರದಲ್ಲೇ ಅವನ್ನೂ ಈಡೇರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!
Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.