ಬೊಮ್ಮನಹಳ್ಳಿ ಗೇಟ್ ಬಳಿ ಅಪಘಾತ: ಪ್ರಾಣಾಪಾಯದಿಂದ ಪಾರಾದ ಅಧಿಕಾರಿಗಳು


Team Udayavani, Nov 3, 2022, 9:41 PM IST

1-sdasdasd

ಶಿಡ್ಲಘಟ್ಟ: ತಾಲೂಕಿನ ಬೊಮ್ಮನಹಳ್ಳಿ ಗೇಟ್ ಬಳಿ ಮೃತ್ತಿಕೆ ಸಂಗ್ರಹ ಅಭಿಯಾನದ ಕೆಂಪೇಗೌಡ ರಥದ ಮೆರವಣಿಗೆಯಲ್ಲಿ ಬರುತ್ತಿದ್ದ ಕಾರಿಗೆ ಸರಕು ಸಾಗಾಣಿಕೆ ಬೊಲೆರೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಮೂವರು ಅಧಿಕಾರಿಗಳು ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ನಡೆದಿದೆ

ಶಿಡ್ಲಘಟ್ಟ ತಾಲೂಕಿನ ಸಿಡಿಪಿಓ ನೌತಾಜ್, ಸಹಾಯಕ ಸಿಡಿಪಿಓ ಮಹೇಶ್ ಹಾಗೂ ಬಿಸಿಎಂ ಅಧಿಕಾರಿ ನಾರಾಯಣಪ್ಪ ಹಾಗೂ ಕಾರಿನ ಚಾಲಕ ಭೀಕರ ಅಪಘಾತದಲ್ಲಿ ಪಾರಾಗಿದ್ದಾರೆ.

ತಾಲೂಕಿನ ವೈಹುಸೇನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮೃತ್ತಿಕೆ ಸಂಗ್ರಹ ಮಾಡಿ ಕೆಂಪೇಗೌಡ ರಥದ ಮೆರವಣಿಗೆ ದೇವರಮಳ್ಳರು ಗ್ರಾಮ ಪಂಚಾಯಿತಿಗೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ದೇವರ ಮಳ್ಳೂರು ಗ್ರಾಮ ಪಂಚಾಯಿತಿಗೆ ಬೊಮ್ಮನಹಳ್ಳಿ ಗೇಟ್ ಬಳಿ ಅಧಿಕಾರಿಗಳ ಕಾರು ತಿರುವು ಪಡೆಯುತ್ತಿದ್ದಾಗ ಚಿಂತಾಮಣಿ ಕಡೆಯಿಂದ ಅತಿ ವೇಗ ಮತ್ತು ಅಜಾಗೃಕತೆಯಿಂದ ಬಂದ ಬೋಲೋರೋ ಸರಕು ಸಾಗಾಣಿಕೆ ವಾಹನ ಡಿಕ್ಕಿ ಹೊಡೆದಿದೆ ಬೋಲೋರೋ ವಾಹನ ಒಡೆದ ರಬಸಕ್ಕೆ ಕಾರು ಮುಂದೆ ಇದ್ದ ಹೈಓಲಟೇಜ್ ವಿದ್ಯುತ್ ಕಂಬ ತಪ್ಪಿ ಪಕ್ಕದಲ್ಲಿ ನಿಂತ ಕಾರಣ ಮತ್ತೊಂದು ಭಾರಿ ಪ್ರಮಾದ ತಪ್ಪಿದೆ.

ರಸ್ತೆ ಅಪಘಾತದಲ್ಲಿ ಬಿಸಿಎಂ ಇಲಾಖೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಂಚರಿಸುತ್ತಿದ್ದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಬಿಸಿಎಂ ಇಲಾಖೆಯಿಂದ ಹೊರಗುತ್ತಿಗೆ ಆಧಾರದ ಮೇರೆಗೆ ನಡೆಯುತ್ತಿದ್ದ ಕಾರು ನಂಬಿ ಜೀವನ ನಡೆಸುತ್ತಿದ್ದ ಚಾಲಕನ ಬದುಕು ಅತಂತ್ರವಾಗಿದೆ ಒಟ್ಟಾರೇ ರಸ್ತೆ ದುರಂತದಲ್ಲಿ ಮೂರು ಅಧಿಕಾರಿಗಳು ಪಾರಾಗಿದ್ದಾರೆ ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.