![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-415x231.jpg)
ಬೊಮ್ಮನಹಳ್ಳಿ ಗೇಟ್ ಬಳಿ ಅಪಘಾತ: ಪ್ರಾಣಾಪಾಯದಿಂದ ಪಾರಾದ ಅಧಿಕಾರಿಗಳು
Team Udayavani, Nov 3, 2022, 9:41 PM IST
![1-sdasdasd](https://www.udayavani.com/wp-content/uploads/2022/11/1-sdasdasd-620x372.jpg)
ಶಿಡ್ಲಘಟ್ಟ: ತಾಲೂಕಿನ ಬೊಮ್ಮನಹಳ್ಳಿ ಗೇಟ್ ಬಳಿ ಮೃತ್ತಿಕೆ ಸಂಗ್ರಹ ಅಭಿಯಾನದ ಕೆಂಪೇಗೌಡ ರಥದ ಮೆರವಣಿಗೆಯಲ್ಲಿ ಬರುತ್ತಿದ್ದ ಕಾರಿಗೆ ಸರಕು ಸಾಗಾಣಿಕೆ ಬೊಲೆರೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಮೂವರು ಅಧಿಕಾರಿಗಳು ಪವಾಡದ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ನಡೆದಿದೆ
ಶಿಡ್ಲಘಟ್ಟ ತಾಲೂಕಿನ ಸಿಡಿಪಿಓ ನೌತಾಜ್, ಸಹಾಯಕ ಸಿಡಿಪಿಓ ಮಹೇಶ್ ಹಾಗೂ ಬಿಸಿಎಂ ಅಧಿಕಾರಿ ನಾರಾಯಣಪ್ಪ ಹಾಗೂ ಕಾರಿನ ಚಾಲಕ ಭೀಕರ ಅಪಘಾತದಲ್ಲಿ ಪಾರಾಗಿದ್ದಾರೆ.
ತಾಲೂಕಿನ ವೈಹುಸೇನಹಳ್ಳಿ ಗ್ರಾಮ ಪಂಚಾಯಿತಿಯಿಂದ ಮೃತ್ತಿಕೆ ಸಂಗ್ರಹ ಮಾಡಿ ಕೆಂಪೇಗೌಡ ರಥದ ಮೆರವಣಿಗೆ ದೇವರಮಳ್ಳರು ಗ್ರಾಮ ಪಂಚಾಯಿತಿಗೆ ಹೊರಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ದೇವರ ಮಳ್ಳೂರು ಗ್ರಾಮ ಪಂಚಾಯಿತಿಗೆ ಬೊಮ್ಮನಹಳ್ಳಿ ಗೇಟ್ ಬಳಿ ಅಧಿಕಾರಿಗಳ ಕಾರು ತಿರುವು ಪಡೆಯುತ್ತಿದ್ದಾಗ ಚಿಂತಾಮಣಿ ಕಡೆಯಿಂದ ಅತಿ ವೇಗ ಮತ್ತು ಅಜಾಗೃಕತೆಯಿಂದ ಬಂದ ಬೋಲೋರೋ ಸರಕು ಸಾಗಾಣಿಕೆ ವಾಹನ ಡಿಕ್ಕಿ ಹೊಡೆದಿದೆ ಬೋಲೋರೋ ವಾಹನ ಒಡೆದ ರಬಸಕ್ಕೆ ಕಾರು ಮುಂದೆ ಇದ್ದ ಹೈಓಲಟೇಜ್ ವಿದ್ಯುತ್ ಕಂಬ ತಪ್ಪಿ ಪಕ್ಕದಲ್ಲಿ ನಿಂತ ಕಾರಣ ಮತ್ತೊಂದು ಭಾರಿ ಪ್ರಮಾದ ತಪ್ಪಿದೆ.
ರಸ್ತೆ ಅಪಘಾತದಲ್ಲಿ ಬಿಸಿಎಂ ಇಲಾಖೆಗೆ ಹೊರಗುತ್ತಿಗೆ ಆಧಾರದ ಮೇಲೆ ಸಂಚರಿಸುತ್ತಿದ್ದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಬಿಸಿಎಂ ಇಲಾಖೆಯಿಂದ ಹೊರಗುತ್ತಿಗೆ ಆಧಾರದ ಮೇರೆಗೆ ನಡೆಯುತ್ತಿದ್ದ ಕಾರು ನಂಬಿ ಜೀವನ ನಡೆಸುತ್ತಿದ್ದ ಚಾಲಕನ ಬದುಕು ಅತಂತ್ರವಾಗಿದೆ ಒಟ್ಟಾರೇ ರಸ್ತೆ ದುರಂತದಲ್ಲಿ ಮೂರು ಅಧಿಕಾರಿಗಳು ಪಾರಾಗಿದ್ದಾರೆ ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.