![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
ಚಂದ್ರಯಾನ ಯಶಸ್ವಿ ಹಿಂದೆ ಗುಡಿಬಂಡೆಯ ವಿಜ್ಞಾನಿ ಒಬ್ಬರು
Team Udayavani, Jul 14, 2023, 7:02 PM IST
![ಚಂದ್ರಯಾನ ಯಶಸ್ವಿ ಹಿಂದೆ ಗುಡಿಬಂಡೆಯ ವಿಜ್ಞಾನಿ ಒಬ್ಬರು](https://www.udayavani.com/wp-content/uploads/2023/07/Chandrayana-2-620x413.jpg)
ಗುಡಿಬಂಡೆ: ತಾಲೂಕಿನ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ಈ ಭಾರಿಯ ಚಂದ್ರಯಾನ-3 ಉಡಾವಣೆಯಲ್ಲಿ ಮಿಷನ್ ಕಂಟ್ರೋಲ್ ಸೆಂಟ್ರಲ್ನ ಇನ್ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ತಾಲೂಕಿನ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಗುಡಿಬಂಡೆ ತಾಲೂಕಿನ ಕುಗ್ರಾಮವಾದ ಜಂಗಾಲಹಳ್ಳಿಯಲ್ಲಿ ಚನ್ನಪ್ಪಯ್ಯ, ತಿಮ್ಮಕ್ಕ ರವರ ಮಗನಾಗಿ ಜನಿಸಿದ, ಇವರು 2013 ರ ಮಂಗಳಯಾನ ,2019 ಚಂದ್ರಯಾನ -2 ಉಡಾವಣೆಯಲ್ಲೂ ಸಹ ಪ್ರಮುಖ ಪಾತ್ರವನ್ನು ಸಹ ವಹಿಸಿ ಕೆಲಸ ನಿರ್ವಹಿಸಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದರು.
ಈಗ ಚಂದ್ರಯಾನ -3 ಉಡಾವಣೆಯಲ್ಲಿ ಇನ್ನು ಹೆಚ್ಚಿನ ಜವಾಬ್ದಾರಿಯನ್ನು ಹೊತ್ತು ಮಿಷನ್ ಕಂಟ್ರೋಲ್ ಸೆಂಟ್ರಲ್ನ ಇನ್ಚಾರ್ಜ್ ಮತ್ತು ಸಪೋರ್ಟ್ ಸಿಸ್ಟಮ್ ವಿಭಾಗದಲ್ಲಿ ಕೆಲಸ ನಿರ್ವಹಿಸಿರುವುದಕ್ಕೆ ಸಾರ್ವಜನಿಕರು ಹಾಗೂ ಗಣ್ಯ ವ್ಯಕ್ತಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮೋದಿಯಿಂದ ಶ್ಲಾಘನೆ:2019 ರ ಚಂದ್ರಯಾನ-2 ಉಡಾವಣೆಯಲ್ಲಿ ಗುರ್ರಪ್ಪ ರವರು ಪ್ರಮುಖ ಪಾತ್ರ ವಹಿಸಿ ಕೆಲಸ ನಿರ್ವಹಿಸಿದ್ದರು. ಮಂಗಳಯಾನ ಉಡಾವಣೆ ಯಶಸ್ವಿಯಾದ ಸಂದರ್ಭದಲ್ಲಿ ಗುರ್ರಪ್ಪ ರವರನ್ನು ಪ್ರಧಾನಿ ನರೇಂದ್ರ ಮೋದಿರವರು ಹಸ್ತ ಲಾಘವ ಮಾಡಿ ಶ್ಲಾಘಿಸಿದ್ದರು.
ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರು ಚಂದ್ರಯಾನ-3 ರ ಉಡಾವಣೆಯಲ್ಲಿ ಪ್ರಮುಖ ವಿಭಾಗದಲ್ಲಿ ಜವಾಬ್ದಾರಿ ಹೊತ್ತು ಕೆಲಸ ನಿರ್ವಹಿಸುವುದು ಸಂತಸದ ವಿಚಾರವಾಗಿದೆ.
-ಎನ್.ವಿ.ಗಂಗಾಧರಪ್ಪ, ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷರು
ಚಂದ್ರಯಾನ-3 ಉಡಾವಣೆ ಕಾರ್ಯದಲ್ಲಿ ಮಹತ್ವ ಪಾತ್ರವನ್ನು ವಹಿಸಿದ ನನ್ನ ಕ್ಷೇತ್ರದ ಜಂಗಾಲಹಳ್ಳಿ ಗ್ರಾಮದ ಗುರ್ರಪ್ಪ ರವರಿಗೆ ಧನ್ಯವಾದಗಳು.
-ಎಸ್.ಎನ್.ಸುಬ್ಬಾರೆಡ್ಡಿ, ಶಾಸಕರು, ಬಾಗೇಪಲ್ಲಿ
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.