ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಶಿವಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ


Team Udayavani, Mar 15, 2022, 12:33 PM IST

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಶಿವಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ. ಶಿವಕುಮಾರ್ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.

ಬೆಂಗಳೂರಿನ ಬ್ಯಾಂಕ್ವಿಟ್ ಹಾಲ್‌ನಲ್ಲಿ ನಡೆದ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಮಾದರಿ ಶಾಲೆ-ಅಂಗನವಾಡಿ ಕೇಂದ್ರಗಳು, ಜಲ ಸಂರಕ್ಷಣಾ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಜಿಪಂ ಉಪ ಕಾರ್ಯದರ್ಶಿ ಬಿ.ಶಿವಕುಮಾರ್ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ನರೇಗಾ ಯೋಜನೆಯ ಮೂಲಕ ಮಳೆ ನೀರು ಸಂರಕ್ಷಣೆ, ಗ್ರಾಮ ನೈರ್ಮಲ್ಯ ಕಾಪಾಡಲು ವಿಶೇಷ ಕಾಳಜಿ ಮತ್ತು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಜಿಪಂ ಉಪ ಕಾರ್ಯದರ್ಶಿ ಬಿ.ಶಿವಕುಮಾರ್ ಅವರು ಗಮನಾರ್ಹ ಸಾಧನೆ ಮಾಡಿದ್ದು ಇಲ್ಲಿ ಸ್ಮರಿಸಬಹುದಾಗಿದೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.