![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 18, 2021, 11:01 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಯಾದ ಬಳಿಕ ಸೋಮವಾರದಿಂದ ದ್ವಿತೀಯ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ಜಿಲ್ಲಾದ್ಯಂತ 37 ಕೇಂದ್ರಗಳಲ್ಲಿ 2951 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ನಿಗಧಿಗೊಳಿಸಲಾಗಿದ್ದು ಈ ಪೈಕಿ ಜಿಲ್ಲಾದ್ಯಂತ 2358 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಿ ಶೇಕಡ 79.91% ಸಾಧನೆ ಮಾಡಲಾಗಿದೆ.
ಮೊದಲನೇ ಹಂತದಲ್ಲಿ ಜಿಲ್ಲೆಯಲ್ಲಿ ಒಟ್ಟು 511 ಫಲಾನುಭವಿಗಳಿಗೆ ಲಸಿಕೆ ಹಾಕಲಾಗಿದ್ದು ದ್ವಿತೀಯ ಹಂತದಲ್ಲಿ ಜಿಲ್ಲೆಯ ಬಾಗೇಪಲ್ಲಿಯಲ್ಲಿ 7 ಕೇಂದ್ರಗಳಲ್ಲಿ 337 ಫಲಾನುಭವಿಗಳಿಗೆ, ಚಿಕ್ಕಬಳ್ಳಾಪುರದಲ್ಲಿ 7 ಕೇಂದ್ರಗಳಲ್ಲಿ 495 ಫಲಾನುಭವಿಗಳು, ಚಿಂತಾಮಣಿಯಲ್ಲಿ 6 ಕೇಂದ್ರ 357 ಫಲಾನುಭವಿಗಳು, ಗೌರಿಬಿದನೂರು 8 ಕೇಂದ್ರ 425 ಫಲಾನುಭವಿಗಳು, ಗುಡಿಬಂಡೆಯಲ್ಲಿ 3 ಕೇಂದ್ರ 346 ಫಲಾನುಭವಿಗಳು, ಶಿಡ್ಲಘಟ್ಟದಲ್ಲಿ 6 ಕೇಂದ್ರ 398 ಫಲಾನುಭವಿಗಳು ಸೇರಿದಂತೆ ಜಿಲ್ಲಾದ್ಯಂತ 2358 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿದೆ.
ಜಿಲ್ಲೆಯ ಗುಡಿಬಂಡೆಯಲ್ಲಿ 130.57%,ಶಿಡ್ಲಘಟ್ಟ 82.57%, ಚಿಕ್ಕಬಳ್ಳಾಪುರ 78.57%,ಗೌರಿಬಿದನೂರು 74.04%,ಚಿಂತಾಮಣಿ 69.86%,ಬಾಗೇಪಲ್ಲಿ 68.92% ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.