![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 20, 2021, 7:47 PM IST
ಗೌರಿಬಿದನೂರು: ಒಬ್ಬ ಮನುಷ್ಯನಿಂದಸಂಗ್ರಹಿಸಿದ ಒಂದು ಯೂನಿಟ್ರಕ್ತದಿಂದ ಮೂವರ ಪ್ರಾಣ ಉಳಿಸಬಹುದು ಎಂದು ಭಾರತೀಯ ರೆಡ್ಕ್ರಾಸ್ ಅಧ್ಯಕ್ಷ ಹಾಗೂ ತಹಶೀಲ್ದಾರ್ ಶ್ರೀನಿವಾಸ್ ನುಡಿದರು.
ಪಟ್ಟಣದ ವೀರಶೈವ ಕಲ್ಯಾಣಮಂಟಪದಲ್ಲಿ ಸೇವಾಭಾರತಿ, ರೆಡ್ಕ್ರಾಸ್ನಿಂದ ರಕ್ತದಾನಿಗಳ ದಿನಾಚರಣೆ ಅಂಗವಾಗಿ ನಡೆದ ಶಿಬಿರಕ್ಕೆ ಚಾಲನೆನೀಡಿ ಮಾತನಾಡಿದರು. ರಕ್ತವುಕಾರ್ಖಾನೆಯಲ್ಲಿ ತಯಾರಿಸಲು ಸಾಧ್ಯವಿಲ್ಲ. ಕೇವಲ ಮನುಷ್ಯರಿಂದಮಾತ್ರ ಸಂಗ್ರಹಿಸಬೇಕು. ರೋಗಿಗಳು,ಅಪಾಘಾತಕ್ಕೀಡಾಗುವವರ ಪ್ರಾಣವನ್ನುಉಳಿಸಲು ರಕ್ತದ ಅವಶ್ಯಕತೆ ಇದೆ.
ಸೇವಾಭಾರತಿ, ರೆಡ್ಕ್ರಾಸ್ ಸಂಸ್ಥೆಮಾಡುತ್ತಿರುವ ಕಾರ್ಯ ಅಭಿನಂದನೀಯ.ಮುಂದಿನ ದಿನಗಳಲ್ಲಿ ಮೆಗಾ ಶಿಬಿರಏರ್ಪಡಿಸಲಾಗುವುದು ಎಂದುತಿಳಿಸಿದರು. ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ಜಿಲ್ಲಾ ಕಾರ್ಯದರ್ಶಿ ರವಿಕುಮಾರ್, ಖಚಾಂಚಿ ಜಯರಾಂ, ತಾಲೂಕುಕಾರ್ಯದರ್ಶಿ ದಸ್ತಗಿರಿ ಸಾಬ್, ಖಚಾಂಚಿಎಸ್.ಎಸ್.ರೆಡ್ಡಿ, ಡಾ.ಹೇಮಂತ್ಸಾವಳಿಗಿ,ಶ್ರೀನಾಥ್,ಸೇವಾಭಾರತೀಯವೇಣುಗೋಪಾಲ್, ದಯಾನಂದ್,ಜಯಕುಮಾರ್, ರವಿ ಮುಂತಾದವರುಭಾಗವಹಿಸಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.