ಕೀಲು ಕುದುರೆ ಕಲಾವಿದರಿಗೆ ನೆರವಾಗಿ
Team Udayavani, Jun 27, 2021, 9:51 PM IST
ಚಿಕ್ಕಬಳ್ಳಾಪುರ: ಕೊರೊನಾ ಎರಡನೇಅಲೆಯ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿರುವಕೀಲು ಕುದುರೆ ಕಲಾವಿದರಿಗೆ ನೆರವು ನೀಡುವುದು ಪ್ರತಿಯೊಬ್ಬನಾಗರಿಕರ ಕರ್ತವ್ಯವಾಗಿದೆ ಎಂದು ಜಿಲ್ಲಾಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಮಂಚನಬಲೆ ಡಾ.ಎಂ.ವಿ.ಸದಾಶಿವ ಹೇಳಿದರು.
ತಾಲೂಕಿನ ಎಸ್.ಗೊಲ್ಲಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕೀಲು ಕುದುರೆಕಲಾವಿದರಿಗೆ ಆಹಾರದ ಕಿಟ್ಗಳನ್ನುವಿತರಣೆ ಮಾಡಿ ಮಾತನಾಡಿದ ಅವರು,ಕೊರೊನಾ ಸೋಂಕು ನಿಯಂತ್ರಿಸಲುಲಾಕ್ಡೌನ್ ಜಾರಿ ಮಾಡಲಾಗಿತ್ತು. ಈಸಂದರ್ಭದಲ್ಲಿಕೀಲುಕುದುರೆಕಲಾವಿದರಜೀವನನಿರ್ವಹಣೆ ಕಷ್ಟವಾಗಿತ್ತು.ಅವರಿಗೆಪ್ರತಿಯೊಬ್ಬರು ಸಹಕರಿಸಬೇಕೆಂದುಮನವಿ ಮಾಡಿದರು.
ಕರ್ನಾಟಕ ಜಾನಪದ ಅಕಾಡೆಮಿರಾಜ್ಯ ಪ್ರಶಸ್ತಿ ಪುರಸ್ಕೃತ ನಾರಾಯಣಪ್ಪಮಾತನಾಡಿ, ಕೊರೊನಾ 2ನೇ ಅಲೆಯಸೋಂಕಿನಿಂದ ಆರ್ಥಿಕ ಸಂಕÐಕ್ಕೆ rಸಿಲುಕಿರುವ ಜನರಿಗೆ ಕೈಲಾದಷ್ಟು ಸೇವೆಮಾಡುತ್ತಿರುವ ಡಾ.ಎಂ.ವಿ.ಸದಾಶಿವಅವರು, ಈ ಎಸ್.ಗೊಲ್ಲಹಳ್ಳಿ ಗ್ರಾಮಪಂಚಾಯ್ತಿಕೇಂದ್ರಕ್ಕೆದಿನಸಿಪದಾರ್ಥಗಳಕಿಟ್ ನೀಡಿರುವುದು ತುಂಬಾಸಂತೋಷಕರ ವಿಷಯ ಎಂದುವಿವರಿಸಿದರು.ಕಲಾವಿದ ಮಂಜುನಾಥ್,ಅಶ್ವತ್ಥಕುಮಾರ್, ಹರಿಕುಮಾರ್,ಮಂಜುನಾಥ್, ಕೂರ್ಲಹಳ್ಳಿ ಪ್ರತಾಪ್,ಮುರಳಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!
Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.