ಶಿಕ್ಷಕರ ನೋವಿಗೆ ಸ್ಪಂದಿಸಲು ಬದ್ದ


Team Udayavani, Jul 17, 2021, 5:34 PM IST

chikkaballapura news

ಗೌರಿಬಿದನೂರು: ಕೊರೊನಾದಿಂದ ಶಾಲಾ ಕಾಲೇಜು ಸ್ಥಗಿತಗೊಂಡು,ಖಾಸಗಿ ಶಾಲಾ ಶಿಕ್ಷಕರ ಬದುಕು ಸಂಕಷ್ಟದಲ್ಲಿದ್ದು, ಅವರ ನೋವು ನಲಿವಿಗೆಸ್ಪಂದಿಸಲು ಬದ್ಧರಾಗಿದ್ದೇವೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದ ಕೋಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಅನುದಾನ ರಹಿತ ಶಿಕ್ಷಣಸಂಸ್ಥೆಗಳ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆಆಹಾರದ ಕಿಟ್‌ ವಿತರಿಸಿ ಮಾತನಾಡಿ,ಬಹುತೇಕ ಖಾಸಗಿ ಶಾಲಾ ಮುಖ್ಯಸ್ಥರುತಮ್ಮ ಸಂಸ್ಥೆಯಲ್ಲಿ ಹಲವು ವರ್ಷಗಳಿಂದಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರನ್ನು ಏಕಾಏಕಿಕೆಲಸದಿಂದ ತೆಗೆದು ಹಾಕಿದ್ದಾರೆ.ಇದರಿಂದ ಅವರ ಬದುಕು ಬೀದಿಗೆಬಿದ್ದಿದೆ. ನಾನು ಮತ್ತು ಚಿದಾನಂದ್‌ಎಂ.ಗೌಡ ಸಿಎಂ ಅವರನ್ನು ಅನೇಕ ಬಾರಿ ಭೇಟಿ ಮಾಡಿ, ಮನವಿ ಮಾಡಿ, ಎಲ್ಲಾಶಿಕ್ಷಕರ ಬದುಕಿಗೆ ಆಸರೆ ಆಗುವಂತೆಮಾಡಿದ್ದೇವೆ ಎಂದು ಹೇಳಿದರು.

ಸರ್ಕಾರವು ಎಲ್ಲಾ ವರ್ಗದಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ನೀಡಿ ಅದರ ಮೂಲಕ ಉಚಿತ ಸೇವೆ ನೀಡುತ್ತಿದೆ. ಆದರೆ, ಶಿಕ್ಷಕ ವರ್ಗಕ್ಕೆ ಮಾತ್ರಇದರಿಂದ ವಂಚಿತವಾಗಿತ್ತು. ಮುಂದಿನದಿನಗಳಲ್ಲಿ ಎಲ್ಲಾ ಶಿಕ್ಷಕರಿಗೆ ಆರೋಗ್ಯಕಾರ್ಡ್‌ ಕೊಡಿಸುವ ಮೂಲಕ ಅವರಬದುಕಿಗೆ ಭದ್ರತೆ ನೀಡಲಾಗುವುದು ಎಂದು ಹೇಳಿದರು.

ಒಂದೂವರೆ ವರ್ಷದಿಂದ ಎಲ್ಲಾ ಅನುದಾನ ರಹಿತ ಶಾಲಾಶಿಕ್ಷಕರ ಬದುಕು ಮೋಡ ಮುಸುಕಿದಂತಾಗಿದ್ದು, ಶೀಘ್ರ ಶಾಲೆಗಳು ಆರಂಭವಾಗಿ ನಿಮ್ಮೆಲ್ಲರ ಮೊಗದಲ್ಲಿ ಮಂದಹಾಸಮೂಡುವಂತಾಗಬೇಕು ಎಂದು ಹೇಳಿದರು. ಸೋಂಕಿಗೆ ಒಳಗಾಗಿ ಸಾವನ್ನಪ್ಪಿರುವ ಶಿಕ್ಷಕರ ಕುಟುಂಬಗಳಿಗೆ ನಮ್ಮ ಕಡೆಯಿಂದ ತಲಾ 10 ಸಾವಿರ ರೂ.ಸಹಾಯಧನ ನೀಡಲು ನಿರ್ಧರಿಸಿದ್ದೇವೆಎಂದು ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಸದಸ್ಯ ಚಿದಾನಂದಎಂ.ಗೌಡ ಮಾತನಾಡಿ, ಕ್ಷೇತ್ರದ 5 ಜಿಲ್ಲೆ,34 ತಾಲೂಕಿನ ಸಾವಿರಾರು ಅನುದಾನರಹಿತ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಸಹಾಯಧನ ಬಿಡುಗಡೆ ಮಾಡಿಸಲು ಪ್ರಯತ್ನಿಸಿದ್ದೇವೆ ಎಂದರು.ತಾಲೂಕಿನ ಎಲ್ಲಾ ಅನುದಾನ ರಹಿತಶಾಲಾ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆಅಗತ್ಯ ಆಹಾರದ ಕಿಟ್‌ ವಿತರಣೆ ಮಾಡಿದರು. ಮುಖಂಡರಾದ ಎನ್‌.ಎಂ.ರವಿನಾರಾಯಣರೆಡ್ಡಿ, ರಮೇಶ್‌ರಾವ್‌ ಶೆಲ್ಕೆ, ಮೋಹನ್‌, ಪುಣ್ಯಾವತಿ,ಮೃತ್ಯುಂಜಯ, ಶಿಕ್ಷಕರಾದ ವಿ.ಟಿ.ವೆಂಕಟೇಶ್‌, ಸಿ.ಎನ್‌.ಶಂಕರರೆಡ್ಡಿ, ಶಾಂತರಾಜು, ಚಂದ್ರಶೇಖರ್‌, ಗೋಪಿ,ಪ್ರವೀಣ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.