ಮನೆಯೊಳಗಿರುವ ಜನರಿಗೆ ಈಗ ಹಾವುಗಳ ಕಾಟ!


Team Udayavani, Apr 30, 2020, 9:19 PM IST

ಮನೆಯೊಳಗಿರುವ ಜನರಿಗೆ ಈಗ ಹಾವುಗಳ ಕಾಟ!

ಚಿಕ್ಕಬಳ್ಳಾಪುರ: ಹೊರಗೆ ಬರ್ಬೇಡಿ ಕೋವಿಡ್ ವೈರಸ್ ಕಾಟವಿದೆ ಎಂದು ಸರಕಾರ ಹೇಳಿದ ಕಾರಣ ಮನೆಯೊಳಗೇ ಕುಳಿತಿರುವ ಚಿಕ್ಕಬಳ್ಳಾಪುರದ ನಾಗರಿಕರಿಗೆ ಈಗ ಹೊಸದೊಂದು ತಲೆನೋವು ಪ್ರಾರಂಭವಾಗಿದೆ.

ಲಾಕ್ ಡೌನ್ ನಿಂದ‌ ಆರಾಮಾಗಿರುವ ನಾಗರಿಕರಿಗೆ ಈಗ ಹಾವುಗಳ ಕಾಟ ಶುರುವಾಗಿವೆ. ಅದೂ ಒಂದಲ್ಲ‌ ಎರಡಲ್ಲ, ಬರೋಬರಿ 8 ಹಾವುಗಳು ಒಂದೆ ಸಮನೆ ಕಾಣಿಕೊಂಡು ಜನ ಕಂಗಾಲಾಗುವಂತೆ ಮಾಡಿವೆ.

ಚಿಕ್ಕಬಳ್ಳಾಪುರ ನಗರದ 20 ನೇ ವಾರ್ಡಿನ ಮುಸ್ಟೂರು ರಸ್ತೆಯ ಪ್ರಶಾಂತನಗರದಲ್ಲಿ ನಿನ್ನೆ ನಾಲ್ಕು ನಾಗರ ಹಾವುಗಳು ಬಂದು ಜನರನ್ನು ಆತಂಕಕ್ಕೀಡು ಮಾಡಿದ್ದವು.

ಇನ್ನೇನು ನೆಮ್ಮದಿಯಿಂದ ಇದೀವಿ ಅನ್ನೊಷ್ಟರಲ್ಲಿ ಬುಧವಾರ ಐದು ಹಾವುಗಳು ಕಾಣಿಸಿಕೊಳ್ಳುವ ಮೂಲಕ ಈ ಹಾವುಗಳು ಇದೀಗ ವಸತಿ ಪ್ರದೇಶದ ಜನರ ನಿದ್ದೆಕೆಡಿಸಿವೆ.


ಇಂದು ಮೂರು ಬಾರಿ ಗಾತ್ರದ ಕೇರಿ ಹಾವುಗಳು ಒಂದು ಮಂಡಲ ಹಾವು ಕಾಣಿಸಿಕೊಂಡವು. ಕಳೆದ ಮೂರು ದಿನಗಳ ಹಿಂದೆ ಬಿದ್ದ ಮಳೆಯಿಂದ ಸಾಕಷ್ಡು ಬಿಸಿಗೆ ಹಾವುಗಳು ಜನರು ರಸ್ತೆಯಲ್ಲಿ ಓಡಾಡುವಂತೆ ಓಡಾಡುವ ಮೂಲಕ ಈ ಭಾಗದ ಜನರನ್ನು ತಲ್ಲಣಗೊಳಿಸಿದವು.

ಕಂದವಾರದ ಉರಗ ಪ್ರೇಮಿ ಸೈಯದ್ ಖಾಸಿಂ (ಸ್ನೇಕ್ ಬಾಬು) ಅವರನ್ನು ಕರೆಯಿಸಿ ಕಾಣಿಸಿಕೊಂಡ ಎಲ್ಲಾ  ಹಾವುಗಳನ್ನುಒಂದೊಂದಾಗಿ ಹಿಡಿದು ನಗರ ಹೊರಹೊಲಯದ ಕಣಿವೆ ಪ್ರದೇಶದ ಕಾಡಿನಲ್ಲಿಸುರಕ್ಷಿತವಾಗಿ ಬಿಡಲಾಯಿತು.

ಉರಗ ತಜ್ಞ ಸ್ನೇಕ್ ಬಾಬು ಅವರೊಂದಿಗೆ ಉರುಗ ಪ್ರೇಮಿಗಳಾದ ಕಂದವಾರದ ಭಾಷ, ಬಾಬಾಜಾನ್ ಸಹ ಈ ಹಾವುಗಳನ್ನು ಹಿಡಿಯುವಲ್ಲಿ ನೆರವಾದರು.

ಉರಗಗಳನ್ನು ಸುರಕ್ಷಿತವಾಗಿ ಹಿಡಿದು ಈ ಭಾಗದ ಜನರ ನೆಮ್ಮದಿಗೆ ಕಾರಣವಾದ ಉರಗ ಪ್ರೇಮಿ ಸ್ನೇಕ್ ಬಾಬು ಅವರ ಈ ಕಾರ್ಯ ಇದೀಗ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.