ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ: 4 ತಿಂಗಳ ಹಿಂದೆಯಷ್ಟೇ ತಾಯಿ ಮೃತಪಟ್ಟಿದ್ದರು
Team Udayavani, Aug 2, 2024, 10:01 AM IST
ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ರೈಲ್ವೆ ಹಳಿಗೆ ಅಣ್ಣ ತಂಗಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಆ.02)ಬೆಳಗ್ಗೆ ನಡೆದಿದೆ.
ಶಿಡ್ಲಘಟ್ಟ ಟೌನ್ ನ ಪ್ರೇಮನಗರದ ನಿವಾಸಿಗಳಾದ ಶಿಲ್ಪ ಅಲಿಯಾಸ್ ನವ್ಯ (23) ಹಾಗೂ ಪ್ರಭು (20) ಎನ್ನಲಾಗಿದ್ದು ಬಲಜಿಗ ಜನಾಂಗದವರು ಎನ್ನಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಾಗಿದೆ.
ತಾಯಿ ಲಲಿತಮ್ಮ ನಾಲ್ಕು ತಿಂಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದು ಮಕ್ಕಳಿಗೆ ತಾಯಿಯೇ ಎಲ್ಲಾ ಆಗಿದ್ದಳು, ಇದೇ ಕಾರಣಕ್ಕೆ ಮಕ್ಕಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ತನಿಖೆಯಿಂದ ನಿಜಾಂಶ ಗೊತ್ತಾಗಬೇಕಿದೆ.
ಇದನ್ನೂ ಓದಿ: 108 ಆಂಬುಲೆನ್ಸ್ ಸಿಬ್ಬಂದಿಗಳ ಬೇಜವಾಬ್ದಾರಿತನ! ಮಾನವಿಯತೆ ಮೆರೆದ ಕಂದಾಯ ಇಲಾಖೆ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.