ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಕೈಗೆ ಅಧಿಕಾರ, ಸಚಿವ ಸುಧಾಕರ್ ಗೆ ಮುಖಭಂಗ


Team Udayavani, Feb 11, 2020, 11:36 AM IST

chik

ಚಿಕ್ಕಬಳ್ಳಾಪುರ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಒಟ್ಟು 31 ಕ್ಷೇತ್ರಗಳ ಪೈಕಿ 16 ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ಮೂಲಕ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಸಚಿವ ಡಾ. ಕೆ.ಸುಧಾಕರ್ ಬೆಂಬಲಿತ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ.

31 ವಾರ್ಡ್‌ಗಳಲ್ಲಿ ಕಾಂಗ್ರೆಸ್ 16, ಬಿಜೆಪಿ 9, ಜೆಡಿಎಸ್ 2 ಹಾಗೂ 4 ರಲ್ಲಿ ಮಾತ್ರ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆದಿದ್ದು, ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಮೂಲಕ ನಗರಸಭೆಯನ್ನು ಉಳಿಸಿಕೊಂಡಿದೆ. ಇದೇ ಮೊದಲ ಬಾರಿಗೆ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದು ಕಮಲ ಅರಳಿಸುವ ಬಿಜೆಪಿ ಕನಸು ಭಗ್ನಗೊಂಡಿದೆ.

ಇನ್ನೂ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಕೇವಲ 2 ಸ್ಥಾನಗಳಿಗೆ ಮಾತ್ರ ತೃಪ್ತಿ ಪಟ್ಟುಕೊಂಡಿದೆ. 30 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಪಕ್ಷೇತರರು ಕೇವಲ 4 ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. 3 ಸ್ಥಾನಗಳಲ್ಲಿ ಬಿಎಸ್ಪಿ ಸ್ಪರ್ಧಿಸಿದ್ದರೆ ಖಾತೆ ತೆರೆಯಲು ಸಾಧ್ಯವಾಗಿಲ್ಲ.

ಚಿಕ್ಕಬಳ್ಳಾಪುರ ನಗರಸಭೆ 31 ವಾರ್ಡ್ ಗಳ ಫಲಿತಾಂಶ

01) ಸುಮ ಶಶಿಶೇಖರ್-ಬಿಜೆಪಿ-ಗೆಲುವು

02) ರತ್ನಮ್ಮ-ಕಾಂಗ್ರೆಸ್-ಗೆಲುವು

03 ಶಕೀಲಾ ಭಾನು-ಕಾಂಗ್ರೆಸ್-ಗೆಲುವು

04) ಗಜೇಂದ್ರ-ಬಿಜೆಪಿ-ಗೆಲುವು

05) ನಾಗರಾಜ್-ಬಿಜೆಪಿ-ಗೆಲುವು

06 )ರುಕ್ಮಿಣಿ ಮುನಿರಾಜು-ಪಕ್ಷೇತರ-ಗೆಲುವು

07 )ಸತೀಶ್-ಕಾಂಗ್ರೆಸ್-ಗೆಲುವು

08) ದೀಪ.ಬಿ.ಕೆ-ಬಿಜೆಪಿ-ಗೆಲುವು

09) ಮಟಮಪ್ಪ-ಜೆಡಿಎಸ್-ಗೆಲುವು

10) ಸುಬ್ರಮಣ್ಯಂ-ಪಕ್ಷೇತರ-ಗೆಲುವು

11) ಮಂಜೂಳ.ಆರ್-ಬಿಜೆಪಿ-ಗೆಲುವು

12) ಮಹಮದ್ ಜಾಫರ್-ಪಕ್ಷೇತರ-ಗೆಲುವು

13) ನಿರ್ಮಲಾಪ್ರಭು-ಕಾಂಗ್ರೆಸ್-ಗೆಲುವು

14)ದೀಪಕ್-ಕಾಂಗ್ರೇಸ್-ಗೆಲುವು

15) ಅಂಬರೀಶ್-ಕಾಂಗ್ರೆಸ್-ಗೆಲುವು

16) ಯತೀಶ್-ಬಿಜೆಪಿ-ಗೆಲುವು

17) ರಫೀಕ್-ಕಾಂಗ್ರೆಸ್-ಗೆಲುವು

18) ಎ.ಬಿ.ಮಂಜುನಾಥ್-ಬಿಜೆಪಿ-ಗೆಲುವು

19) ಬಿ.ಎನ್.ರಾಜೇಶ್ವರಿ-ಬಿಜೆಪಿ-ಗೆಲುವು

20) ನರಸಿಂಹಮೂರ್ತಿ-ಕಾಂಗ್ರೆಸ್-ಗೆಲುವು

21) ಅಪ್ಜಲ್-ಕಾಂಗ್ರೆಸ್-ಗೆಲುವು

22) ಸ್ವಾತಿ.ಎಂ-ಕಾಂಗ್ರೆಸ್-ಗೆಲುವು

23) ಡಿ.ಎಸ್.ಆನಂದ್ ರೆಡ್ಡಿ ಬಾಬು-ಪಕ್ಷೇತರ-ಗೆಲುವು

24) ಅಂಬಿಕ-ಕಾಂಗ್ರೆಸ್-ಗೆಲುವು

25) ವೀಣಾರಾಮು-ಜೆಡಿಎಸ್-ಗೆಲುವು

26) ಭಾರತಿದೇವಿ-ಬಿಜೆಪಿ-ಗೆಲುವು

27) ನೇತ್ರಾವತಿ-ಕಾಂಗ್ರೆಸ್-ಗೆಲುವು

28 ) ಚಂದ್ರಶೇಖರ್-ಕಾಂಗ್ರೆಸ್-ಗೆಲುವು

29) ವೆಂಕಟೇಶ್-ಕಾಂಗ್ರೆಸ್-ಗೆಲುವು

30) ಮೀನಾಕ್ಷಿ-ಕಾಂಗ್ರೆಸ್-ಗೆಲುವು

31) ಜಯಲಕ್ಷ್ಮೀ-ಕಾಂಗ್ರೆಸ್-ಗೆಲುವು

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.