ಕೊರೊನಾ ಮರೆತು ವಸ್ತು ಖರೀದಿಗೆ ಮುಗಿಬಿದ್ದ ಜನ


Team Udayavani, May 20, 2021, 7:20 PM IST

covid-effect-at-chikkaballapura

ಚಿಕ್ಕಬಳ್ಳಾಪುರ: ಮೇ 20 ರಿಂದ 23 ವರೆಗೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿದ ಹಿನ್ನೆಲೆ 4ದಿನಗಳಿಗೆ ಅಗತ್ಯವಾದ ದಿನಸಿಮತ್ತು ತರಕಾರಿ ಖರೀದಿಸಲು ಜನಮುಗಿಬಿದ್ದಿದ್ದರಿಂದ ಸಾಮಾಜಿಕ ಅಂತರ ಮತ್ತುಕೊರೊನಾ ಸೋಂಕನ್ನೇ ಮರೆತಂತಿತ್ತು.

ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ ಮತ್ತಿತರರು ಇತ್ತೀಚಿಗೆ ಸುದ್ಧಿಗೋಷ್ಠಿ ನಡೆಸಿ ಜಿಲ್ಲಾಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ರ ಸೂಚನೆ ಮೇರೆಗೆ ಕೊರೊನಾ ಸೋಂಕು ನಿಯಂತ್ರಿಸಲು ಮೇ20 ರಿಂದ23 ವರೆಗೆ 4ದಿನ ಸಂಪೂರ್ಣವಾಗಿ ಲಾಕ್‌ಡೌನ್‌ ಮಾಡಲಿದ್ದು ನಾಗರಿಕರು ಸಹಕರಿಸಬೇಕೆಂದುಕೋರಿದ್ದರು.ಲಾಕ್‌ಡೌನ್‌ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆ,ಮೆಡಿಕಲ್‌ ಸ್ಟೋರ್‌ ಹೊರತುಪಡಿಸಿ ಅಗತ್ಯ ವಸ್ತು ಖರೀದಿಗೂ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿ ಹಾಲಿನ ಮಳಿಗೆ ಮಾತ್ರ ಬೆಳಗ್ಗೆ6ಗಂಟೆಯಿಂದ 10 ಗಂಟೆವರೆಗೆ ಮತ್ತು ರೋಗಿಗಳ ಹಿತದೃಷ್ಟಿಯಿಂದ ಜಿಲ್ಲಾಸ್ಪತ್ರೆ ಹಾಗೂ ಎಲ್ಲಾತಾಲೂಕು ಆಸ್ಪತ್ರೆಗಳ ಸಮೀಪ ಇರುವ ಫಲಹಾರ ಮಂದಿರಗಳಲ್ಲಿ(ಹೋಟೆಲ್‌)ಗಳಲ್ಲಿ ಪಾರ್ಸೆಲ್‌ಗೆಮಾತ್ರ ಅವಕಾಶ ಕಲ್ಪಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೆಟ್ರೋಲ್‌ ಬಂಕ್‌ ಹೊರತುಪಡಿಸಿ ನಗರ ಪ್ರದೇಶದ ಪೆಟ್ರೋಲ್‌ ಬಂಕ್‌,ಬ್ಯಾಂಕು ಸಂಪೂರ್ಣವಾಗಿ ಮುಚ್ಚಿರುತ್ತದೆ ಎಂದು ಮಾಹಿತಿ ನೀಡಿದ್ದರು. ಹೀಗಾಗಿ ಬುಧವಾರ ಬೆಳಗ್ಗೆಯೇ 4ದಿನಕ್ಕೆಮನೆಗೆ ಬೇಕಾದ ದಿನಸಿ-ತರಕಾರಿಇನ್ನಿತರೆ ಸಾಮಗ್ರಿಖರೀದಿ ಮಾಡಲು ಹೋಲ್‌ಸೆಲ್‌ ಅಂಗಡಿ,ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡುಬಂದಿತ್ತು.ಸಾಮಾಜಿಕ ಅಂತರ ಜಿಲ್ಲೆಯಲ್ಲಿ ಪಾಲನೆಯಾಗದೇಜಿಲ್ಲೆಯಲ್ಲಿ ಕೊರೊನಾ ಸೋಂಕು ಇಲ್ಲವೇನೋಎಂಬ ವಾತಾವರಣಕಂಡು ಬಂದಿತ್ತು.

ಕಾರ್ಯಾಚರಣೆ: ಜಿಲ್ಲೆಯಲ್ಲಿ ಗುರುವಾರ ಸಂಪೂರ್ಣವಾಗಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದಿನಸಿ-ತರಕಾರಿ ಖರೀದಿಸಲು ಜನಜಂಗುಳಿ ಸೇರಿದೆಸಾಮಾಜಿಕ ಅಂತರವನ್ನು ಮೈಮರೆತ್ತಿದ್ದಾರೆ ಎಂದುಮಾಹಿತಿ ಅರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಜಿ.ಕೆ.ಮಿಥುನ್‌ ಕುಮಾರ್‌ರ ಸೂಚನೆ ಮೇರೆಗೆಜಿಲ್ಲಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿನಿರ್ಲಕ್ಷ Â ವಹಿಸಿದ ನಾಗರಿಕರು ಮತ್ತು ಅಂಗಡಿಮಾಲಿಕರಿಗೆ ದಂಡ ವಿಧಿಸಿದರು.

ಆಟೋ ಮೂಲಕ ಜನತೆಗೆ ಪ್ರಚಾರ: ಜಿಲ್ಲೆಯಲ್ಲಿ ಜನತಾ ಕಫೂÂì, ಮಿನಿ ಲಾಕ್‌ಡೌನ್‌ಜಾರಿಯಲ್ಲಿದ್ದರೂ ಸೋಂಕಿತರ ಸಂಖ್ಯೆಹೆಚ್ಚಳವಾಗುತ್ತಿರುವ ವಿಚಾರವನ್ನು ಗಂಭೀರವಾಗಿಪರಿಗಣಿಸಿದ ಜಿಲ್ಲಾಡಳಿತ ಮೇ 20 ರಿಂದಸಂಪೂರ್ಣವಾಗಿ ಲಾಕ್‌ಡೌನ್‌ ಮಾಡಲುಘೋಷಣೆ ಮಾಡಿತು. ಈ ಕುರಿತು ಜಿಲ್ಲಾದ್ಯಂತವ್ಯಾಪಕವಾಗಿ ಪ್ರಚಾರ ನಡೆಸಲು ಜನರಲ್ಲಿ ಅರಿವುಮೂಡಿಸಲು ಆಟೋಗಳ ಮೂಲಕ ಮಾಹಿತಿನೀಡಲಾಗಿದೆ. ಕೆಲ ಮಸೀದಿಗಳಲ್ಲಿಯೂ ಲಾಕ್‌ಡೌನ್‌ ಇದ್ದು ಯಾರೂ ಅನಗತ್ಯವಾಗಿ ಹೊರಹೋಗುವುದು ನಿಷೇಧಿಸಲಾಗಿದೆ. ಸೋಂಕುನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸಿಲಾಕ್‌ಡೌನ್‌ ಯಶಸ್ವಿಗೊಳಿಸಬೇಕೆಂದು ಮನವಿಮಾಡಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.