3ನೇ ಕಠಿಣ ಲಾಕ್ಡೌನ್ಗೆ ಜನ ಸ್ಪಂದನೆ


Team Udayavani, Jun 7, 2021, 6:53 PM IST

covid news

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ಜಿಲ್ಲಾಡಳಿತ ಜೂ.7ರ ಬೆಳಗ್ಗೆ 6ಗಂಟೆಯವರೆಗೆ ಘೋಷಿಸಿದ್ದ 2ನೇ ಕಠಿಣ ಲಾಕ್‌ಡೌನ್‌ಯಶಸ್ವಿ ಆಗಿದೆ. ಈ ಅವಧಿ ಯಲ್ಲಿ ಅನಗತ್ಯವಾಗಿ ಸಂಚಾರ ನಡೆಸಿದ 133 ವಾಹನ ಜಪ್ತಿ ಮಾಡಿರುವಪೊಲೀಸರು 23 ದೂರು ದಾಖಲಿಸಿ, 18,800 ರೂ.ದಂಡ ವಸೂಲಿ ಮಾಡಿದ್ದಾರೆ.

ಈ ಕಠಿಣ ಲಾಕ್‌ಡೌನ್‌ ಅವ ಧಿಯಲ್ಲಿ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ ನೇತೃತ್ವದಲ್ಲಿ ಚಿಕ್ಕಬಳ್ಳಾಪುರಡಿವೈಎಸ್ಪಿ ರವಿಶಂಕರ್‌, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಮನೆಯಿಂದಹೊರಬಂದ ವಾಹನಗಳಿಗೆ ದಂಡ ವಿ ಧಿಸುವ ಜೊತೆಗೆಜಪ್ತಿ ಮಾಡಿ ಎಚ್ಚರಿಕೆ ನೀಡಲಾಯಿತು.

ಸೋಂಕು ನಿಯಂತ್ರಣಕ್ಕೆ: ರಾಜ್ಯದ ಬೇರೆ ಜಿಲ್ಲೆಗಳಿಗೆಹೋಲಿಸಿದರೆ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಸೋಂಕುಗಣನೀಯವಾಗಿ ಕಡಿಮೆ ಆಗಿದೆ. ಆದರೆ, ಸಂಪೂರ್ಣಸೋಂಕು ಮುಕ್ತ ಮಾಡಲು ಡೀಸಿ ಆರ್‌.ಲತಾ ನೇತೃತ್ವದಜಿಲ್ಲಾ ಕಾರ್ಯಪಡೆ ಸಮಿತಿ ಮೂರು ಹಂತದಲ್ಲಿ ಜಿಲ್ಲಾದ್ಯಂತ ಲಾಕ್‌ಡೌನ್‌ ಘೋಷಣೆ ಮಾಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿತು. ಇದರ ಫಲದಿಂದಜಿಲ್ಲೆಯಲ್ಲಿ ಸೋಂಕು ನಿಯಂತ್ರಣಗೊಂಡಿದೆ.ಮಾರ್ಗಸೂಚಿ ಪಾಲಿಸಿ: ಜೂ.7, ಬೆಳಗ್ಗೆ 6ರಿಂದ ದಿನಸಿಇನ್ನಿತರೆ ಅಗತ್ಯ ವಸ್ತು ಖರೀದಿ ಮಾಡುವ ಅಂಗಡಿಮುಂಗಟ್ಟುಗಳ ಮಾಲಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟುಮಾಡಲು ಕಟ್ಟುನಿಟ್ಟಿನ ನಿರ್ದೇಶನ ನೀಡುವ ಜೊತೆಗೆ ಜಿಲ್ಲಾಡಳಿತ ಎಚ್ಚರವಹಿಸಬೇಕಾಗಿದೆ.

ಅಧಿಕಾರಿಗಳ ಸಾಮೂಹಿಕ ಪ್ರಯತ್ನ: ಆರೋಗ್ಯ ಸಚಿವಡಾ.ಕೆ.ಸುಧಾಕರ್‌ ತವರು ಜಿಲ್ಲೆಯಲ್ಲಿ ಕೊರೊನಾಸೋಂ ಕಿ ತರಿಗೆ ಚಿಕಿತ್ಸೆ ನೀಡುವ ವಿಚಾರದಲ್ಲಿ ಯಾವುದೇಲೋಪ ಆಗದಂತೆ ಎಚ್ಚರವಹಿಸಲು ಜಿಲ್ಲಾ ಧಿಕಾರಿ ಆರ್‌.ಲತಾ ನೇತೃತ್ವದಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್‌, ಅಪರಜಿಲ್ಲಾ ಧಿಕಾರಿ ಅಮರೇಶ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಎಸಿ ರಘುನಂದನ್‌, ಜಿಲ್ಲಾ ಆರೋಗ್ಯಾ ಧಿಕಾರಿಡಾ.ಇಂದಿರಾ ಆರ್‌.ಕಬಾಡೆ, ಜಿಲ್ಲೆಯ ಶಾಸಕರು,ತಹಶೀಲ್ದಾರ್‌, ತಾಪಂ ಇಒ, ಆರೋಗ್ಯಾಧಿ ಕಾರಿಗಳು,ಗ್ರಾಪಂ ಸದಸ್ಯರು, ಪಿಡಿಒ, ಕೊರೊನಾ ಕಾರ್ಯಪಡೆಗಳಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತರು, ವಿಶೇಷವಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಮತ್ತು ಪ್ರತಿಯೊಂದು ತಾಲೂಕುಗಳಿಗೆ ನಿಯೋಜನೆಗೊಂಡಿರುವ ನೋಡಲ್‌ ಅ ಧಿಕಾರಿಗಳ ಸಾಮೂಹಿಕ ಶ್ರಮದಿಂದ ಜಿಲ್ಲೆಯಲ್ಲಿ ಸೋಂಕು ದಿನೇ ದಿನೆ ನಿಯಂತ್ರಣಕ್ಕೆ ಬರುತ್ತಿದೆ.

ಜಿಲ್ಲಾ ಧಿಕಾರಿ, ಜಿಪಂ ಸಿಇಒ ರೌಂಡ್ಸ್‌: ಜಿಲ್ಲೆಯಲ್ಲಿಕೊರೊನಾ ಸೋಂಕು ನಿಯಂತ್ರಿಸಲು ಜಿಲ್ಲಾ ಧಿಕಾರಿಆರ್‌.ಲತಾ, ಜಿಪಂ ಸಿಇಒ ಪಿ.ಶಿವಶಂಕರ್‌ ತಮ್ಮ ಅ ಧೀನಅ ಧಿಕಾರಿಗಳೊಂದಿಗೆ ಜಿಲ್ಲಾದ್ಯಂತ ಸಂಚರಿಸಿ, ಕೋವಿಡ್‌ಕೇರ್‌ ಸೆಂಟರ್‌ಗೆ ಭೇಟಿ ನೀಡಿ, ಅಲ್ಲಿನ ಸೌಲಭ್ಯ ಪರಿಶೀಲಿಸಿದರು. ಗ್ರಾಪಂ ಮಟ್ಟದ ಕೊರೊನಾಕಾರ್ಯಪಡೆಗಳ ಸದಸ್ಯರೊಂದಿಗೆ ಸಭೆ ನಡೆಸಿ ಪ್ರಗತಿಊಟ, ನೀರು ವಿತರಣೆ ಪರಿಶೀಲಿಸಿದರು.

ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.