ತಹಶೀಲ್ದಾರ್‌, ಎಸಿ ಕಚೇರಿಗೆ ಡೀಸಿ ಭೇಟಿ

ಕಚೇರಿ ಮುಂದೆ ಜನಸಂಖ್ಯೆ ವಿರಳ ವಾಗಿರುವುದು ಸಂತೋಷದ ಸಂಗತಿ

Team Udayavani, Jul 28, 2022, 6:23 PM IST

ತಹಶೀಲ್ದಾರ್‌, ಎಸಿ ಕಚೇರಿಗೆ ಡೀಸಿ ಭೇಟಿ

ಚಿಕ್ಕಬಳ್ಳಾಪುರ: ನಗರದ ತಹಶೀಲ್ದಾರ್‌, ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ಭೇಟಿ ನೀಡಿ ಕಚೇರಿಯಲ್ಲಿನ ಸಮಸ್ಯೆಗಳು, ಆಡಳಿತ ಕಾರ್ಯಗಳ ಪ್ರಗತಿ ಪರಿಶೀಲನೆ, ಸಾರ್ವಜನಿಕರ ಕುಂದು ಕೊರತೆ ಆಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆದೇಶದ ಅನ್ವಯ ತಹಶೀಲ್ದಾರ್‌ ಕಚೇರಿ ಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ , ವ್ಯವಸ್ಥೆ ಪರಿಶೀಲಿಸಿ ಅದರ ಸುಧಾರಣೆಗೆ ಸಲಹೆ ನೀಡುವು ದಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಜಿಲ್ಲೆಯ ಹೃದಯಭಾಗವಾದ ಚಿಕ್ಕಬಳ್ಳಾಪುರ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಉತ್ತಮವಾಗಿ ಕಾರ್ಯನಿರ್ವ ಹಿಸಲಾಗುತ್ತಿದೆ ಎಂದು ಹೇಳಿದರು.

ಜನಸ್ನೇಹಿ ಕಾರ್ಯನಿರ್ವಹಣೆ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಅಧಿ ಕಾರಿಗಳು, ಸಿಬ್ಬಂದಿ ಜನಸ್ನೇಹಿ ಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಕಾಲದಲ್ಲಿ ಜಿಲ್ಲೆಯು ಉತ್ತ ಮ ಸಾಧನೆ ಮಾಡಿರುವುದರಿಂದ ಆಡಳಿತ ವ್ಯವಸ್ಥೆಯಲ್ಲಿ ಜನ ರಿಗೆ ಸಿಗುವಂತಹ ಸೇವೆಗಳನ್ನು ಸಕಾಲದಲ್ಲಿ ತಲುಪಿಸುವ ಕಾರ್ಯ ನಡೆಯುತ್ತಿದೆ. ಜೊತೆಗೆ ಜನರಿಂದ ಬಂದಂತಹ ಅಹವಾಲು, ಅರ್ಜಿಗಳನ್ನು ಕಾಲಮಿತಿಯೊಳಗೆ ಪರಿಣಾಮ ಕಾರಿಯಾಗಿ ಇತ್ಯರ್ಥಪಡಿಸಲಾಗುತ್ತಿದೆ. ಹೀಗಾಗಿ ಜನರಿಂದ ಯಾವುದೇ ಒತ್ತಡವಿಲ್ಲ. ಜೊತೆಗೆ ಕಚೇರಿ ಮುಂದೆ ಜನಸಂಖ್ಯೆ ವಿರಳ ವಾಗಿರುವುದು ಸಂತೋಷದ ಸಂಗತಿ ಎಂದು ವಿವರಿಸಿದರು.

ಹಲವು ವರದಿ ಸಿದ್ಧಪಡಿಸಲಾಗಿದೆ: ಕಚೇರಿಯಲ್ಲಿ ದಾಖಲೆ ಕೊಠಡಿಗಳನ್ನು ಮತ್ತಷ್ಟು ಸುಧಾರಿಸಲು ಹಲವು ವರದಿ ಸಿದ್ಧ ಪಡಿಸಲಾಗುತ್ತಿದ್ದು, ಅದರ ಆಧಾರದ ಮೇಲೆ ಮತ್ತಷ್ಟು ಸಲಹೆ ಸೂಚನೆ ನೀಡಲಾಗುವುದು. ಕಚೇರಿಯ ಭೂಮಿ ಶಾಖೆ, ಸಿಬ್ಬಂದಿ ಕೊಠಡಿ, ಅಭಿಲೇಖಾಲಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ, ಚುನಾವಣೆ ಶಾಖೆ, ನ್ಯಾಯಾಲಯ ಸಭಾಂಗಣ, ತಹಶೀಲ್ದಾರ್‌ ಗ್ರೇಡ್‌ ಚೇಂಬರ್‌, ಉಪವಿಭಾಗಾಧಿಕಾರಿ ಕಚೇರಿ ಸೇರಿ ಎಲ್ಲಾ ಶಾಖೆಗಳಿಗೆ ಭೇಟಿ ನೀಡಿ, ಪರಿಶೀಲಿಸಲಾಗಿದೆ ಎಂದರು.

ಒತ್ತುವರಿ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ರಸ್ತೆ, ರಾಜಕಾಲುವೆ ಸೇರಿ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದು ಕಂಡು ಬಂದಲ್ಲಿ ಕೂಡಲೇ ತೆರವುಗೊಳಿಸಲಾಗುವುದು ಎಂದು ತಿಳಿಸಿದರು. ಎಸಿ ಡಾ.ಜಿ.ಸಂತೋಷ್‌ಕುಮಾರ್‌, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ, ತಾಲೂಕು ಆಡಳಿತಾ ಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು

Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Haryana: ಸೋಲಿನ ಬೆನ್ನಲ್ಲೇ ಕಾಂಗ್ರೆಸ್‌ ಮೈತ್ರಿಕೂಟದಲ್ಲಿ ತಲ್ಲಣ

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-ratan-tata

Ratan Tata: ಕಳಚಿದ ಕೈಗಾರಿಕೆ ಕ್ಷೇತ್ರದ ಬೃಹತ್ ಕೊಂಡಿ: ಶಾಸಕ ಮೇಟಿ

Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು

Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್‌ರೂಂನ “ತ್ರಿಶಕ್ತಿ’ ನಾಯಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.