ಜಿಲ್ಲೆಯ 43 ಕೆರೆಗಳಿಗೆ ನೀರು ಹರಿಸಲು ಅಡ್ಡಿ


Team Udayavani, Jun 4, 2020, 7:10 AM IST

lakes addi

ಚಿಕ್ಕಬಳ್ಳಾಪುರ: ಅಂತರ್ಜಲ ಪಾತಾಳಕ್ಕೆ ಕುಸಿದು ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯ ಅಂತರ್ಜಲ ವೃದ್ಧಿಗೆ ಪೂರಕ ವಾಗಿ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ರೂಪಿತಗೊಂಡ ಮಹತ್ವಕಾಂಕ್ಷಿ ಹೆಬ್ಟಾಳ ನಾಗವಾರ ವ್ಯಾಲಿ  ಯೋಜನೆಯಿಂದ ಜಿಲ್ಲೆಯ ಕಂದವಾರ ಕೆರೆಗೆ ನೀರು ಹರಿದು ಭರ್ತಿಯಾಗುವ ಹಂತ ತಲುಪಿದರೂ ಸಿವಿಲ್‌ ಕಾಮಗಾರಿ ವಿಳಂಬದಿಂದ ಇತರೆ ಕೆರೆಗಳಿಗೆ ನೀರು ಹರಿಸುವುದಕ್ಕೆ ಅಡ್ಡಿಯಾಗಿದೆ.

883 ಕೋಟಿ ರೂ. ವೆಚ್ಚ: ಎತ್ತಿನಹೊಳೆ ಅನುಷ್ಠಾನ ವಿಳಂಬ ಆಗುತ್ತದೆಂಬ ಕಾರಣದಿಂದ 883 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ 44 ಕೆರೆಗಳಿಗೆ ನೀರು ತುಂಬಿಸುವ ಮೂಲಕ ಬತ್ತಿ ಹೋಗಿರುವ ಜಿಲ್ಲೆರುವ ಜಿಲ್ಲೆಯ ಅಂತರ್ಜಲ ವೃದ್ಧಿಸುವ  ಕನಸು ಹೊತ್ತು ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯ ಮಂತ್ರಿಯಾಗಿದ್ದ ಸಿದ್ದ ರಾಮಯ್ಯ ಯೋಜನೆಗೆ ಚಾಲನೆ ನೀಡಿದ್ದರು.

ಎರಡೂವರೆ ಅಡಿ ಬಾಕಿ: ಯೋಜನೆ ಸಾಕರಗೊಂಡು ಇದೀಗ ನಗರದ ಕಂದರವಾರ ಕೆರೆಗೆ ನೀರು ಹರಿದು ಬರುತ್ತಿದ್ದು, ಇನ್ನೂ ಕೆಲ ಸಿವಿಲ್‌ ಕಾಮಗಾರಿಗಳು ಬಾಕಿ ಇರುವುದರಿಂದ ಕಂದವಾರ ಕೆರೆಯಿಂದ ಇತರೆ ಕೆರೆಗಳಿಗೆ ನೀರು  ಹರಿಸುವುದು ವಿಳಂಬವಾಗಿವೆ. ಕಂದವಾರ ಕೆರೆ ಭರ್ತಿಯಾಗಲು ಕೇವಲ ಎರಡೂವರೆ ಅಡಿಯಷ್ಟು ಬಾಕಿ ಇದ್ದು, ಅಷ್ಟರೊಳಗೆ ಬಾಕಿ ಕಾಮಗಾರಿ ಮುಗಿಯುತ್ತಾ ಎನ್ನುವುದು ಯಕ್ಷಪ್ರಶ್ನೆಯಾಗಿದೆ.

ಪೈಪ್‌ಲೈನ್‌ ಮೂಲಕ ನೀರು ಹರಿಸಲು  ವಿಳಂಬ: ಕಂದ ವಾರ ಕೆರೆಯಿಂದ ಕಾಲುವೆ ಮೂಲಕ ಗೋಪಾಲಕೃಷ್ಣ ಅಮಾ ನಿಕೆರೆಗೆ ನೀರು ಹರಿಸುವ ಯೋಚನೆ ಇದ್ದು, ನಗರದ ವಿವಿಧ ಕಡೆ ಚರಂಡಿ ಕಾಮಗಾರಿಗಳು ಬಾಕಿ ಇರುವುದರಿಂದ ನೀರು ಹರಿಸಲು ಸಾಧ್ಯವಾಗಿಲ್ಲ. ಇನ್ನೂ  ಪೆರೇಸಂದ್ರ, ಶ್ರೀನಿವಾಸ ಸಾಗ ರದ ಕಡೆಗೆ ನೀರು ಹರಿಸಲು ಪೈಪ್‌ಲೈನ್‌ ಕಾಮಗಾರಿ ಮುಗಿ ದರೂ ಕಂದವಾರ ಕೆರೆ ಬಳಿ ಸ್ಥಾಪಿಸಲಾಗಿರುವ ಪಂಪ್‌ಹೌಸ್‌ ಗೆ ಇನ್ನೂ ವಿದ್ಯುತ್‌ ಸಂಪರ್ಕವೇ ಸಿಗದ ಕಾರಣ ಪೆರೇಸಂದ್ರ  ಹಾಗೂ ಶ್ರೀನಿವಾಸ  ಸಾಗರದ ಕಡೆಗೆ ಪೈಪ್‌ಲೈನ್‌ ಮೂಲಕ ನೀರು ಹರಿಸಲು ವಿಳಂಬ ಆಗಿದೆ.

ಜಿಲ್ಲೆಯ ಒಟ್ಟು 44 ಕೆರೆಗಳ ಪೈಕಿ ಚಿಕ್ಕಬಳ್ಳಾಪುರ 26, ಗೌರಿ ಬಿದನೂರು 12, ಶಿಡ್ಲಘಟ್ಟ 9 ಕೆರೆಗಳಿಗೆ ನೀರು ಹರಿಯಲಿದೆ. ಈ ಯೋಜನೆ ವ್ಯಾಪ್ತಿಗೆ ಜಿಲ್ಲೆಯ ಅತಿ  ಹಿಂದುಳಿದ ತಾಲೂಕಾಗಿರುವ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚಿಂತಾಮಣಿ ತಾಲೂಕುಗಳು ಸೇರಿಲ್ಲ.

ಕಂದವಾರ ಕೆರೆ ಭರ್ತಿಗೆ ಎರಡೂವರೆ ಅಡಿ ಬಾಕಿ ಇದೆ. ಕೆರೆಯಿಂದ ಶ್ರೀನಿವಾಸ ಸಾಗರ ಹಾಗೂ ಪೆರೇಸಂದ್ರ ಕಡೆಗೆ ಪಂಪಿಂಗ್‌ ಮೂಲಕ ನೀರು ಹರಿಸಲು ಪೈಪ್‌ಲೈನ್‌ ಕಾಮಗಾರಿ ಮುಗಿ ದಿದೆ. ಸದ್ಯಕ್ಕೆ ಸಿವಿಲ್‌ ಕಾಮಗಾರಿಗಳು ಬಾಕಿ ಇರುವುದರಿಂದ ಕಂದವಾರ ಕೆರೆಯಿಂದ ನೀರು ಹರಿ ಸಲು ಸಾಧ್ಯವಾಗಿಲ್ಲ. ನಾಲ್ಕೈದು ದಿನಗಳಲ್ಲಿ ಬಾಕಿ ಕಾಮಗಾರಿ ಮುಗಿದ ಕೂಡಲೇ ನೀರು ಹರಿಸಲಾ ಗುವುದು. ನೀರು ಹರಿಸಲು ಕೆರೆ ಭರ್ತಿ ಆಗಬೇಕೆಂದಿಲ್ಲ. ಗೇಟ್‌ ಮೂಲಕ ನೀರು  ಹರಿಸಬಹುದು.
-ರವೀಂದ್ರನಾಥ್‌, ಎಇಇ, ಹೆಚ್‌ಎನ್‌ ವ್ಯಾಲಿ ಯೋಜನೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.