![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
ಮಹಿಳಾ ಸಂಘಕ್ಕೆ ಸಾಲ ವಿತರಣೆ
Team Udayavani, Dec 31, 2021, 7:24 PM IST
![ಚಗದಗಹ್ದಸಅ](https://www.udayavani.com/wp-content/uploads/2021/12/ಚಗದಗಹ್ದಸಅ-620x372.jpg)
ಮುಳಬಾಗಿಲು: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಡಿಸಿಸಿ ಬ್ಯಾಂಕ್ ಸಾಲ ವಿತರಣೆ ಮಾಡುತ್ತಿದ್ದು, ಸದ್ಬಳಕೆ ಮಾಡಿಕೊಳ್ಳ ಬೇಕು ಎಂದು ಬ್ಯಾಂಕ್ ನಿರ್ದೇಶಕ ಎಂ.ಸಿ.ನೀಲಕಂಠೇ ಗೌಡ ತಿಳಿಸಿದರು.
ತಾಲೂಕಿನ ಮುಷ್ಟೂರು ವ್ಯವಸಾಯ ಸೇವಾ ಸಹಕಾರ ಸಂಘದ ಮೂಲಕ 15 ಮಹಿಳಾ ಸಂಘಗಳಿಗೆ 75 ಲಕ್ಷ ರೂ. ಮೈಕ್ರೋ ಎಟಿಎಂ ಕಾರ್ಡ್ ವಿತರಿಸಿ ಮಾತನಾಡಿ, ಮಹಿಳೆಯರು ಆರ್ಥಿಕ ವಾಗಿ ಶಕ್ತರಾಗಲು ಡಿಸಿಸಿ ಬ್ಯಾಂಕ್ ದೇಶದಲ್ಲಿ ಯಾವ ಬ್ಯಾಂಕೂ ನೀಡ ದಷ್ಟು ಸಾಲ ಮಹಿಳೆಯರಿಗೆ ನೀಡು ತ್ತಿದೆ ಎಂದು ಹೇಳಿದರು.
ಪಡೆದ ಸಾಲ ಸ್ವಯಂ ಉದ್ಯೋಗ, ಇತರೆ ಯೋಜನೆ ಗಳಿಗೆ ಬಳಕೆ ಮಾಡಿಕೊಂಡು ಸಕಾಲಕ್ಕೆ ಪಾವತಿ ಮಾಡಬೇಕು ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ಸನಾವುಲ್ಲಾ ಹಮೀದಾ ಬೇಗಂ, ಸದಸ್ಯ ಎಂ.ಜಿ. ರಾಮಚಂದ್ರಪ್ಪ, ಸಂಘದ ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷರಾದ ವೆಂಕಟರವಣಪ್ಪ, ಕೋದಂಡರಾಮಯ್ಯ, ಎಪಿಎಂಸಿ ನಿರ್ದೇಶಕ ವಿವೇಕಾನಂದಗೌಡ, ಪೆದ್ದೂರು ಭಾಸ್ಕರ್, ವಿಎಸ್ಎಸ್ಎನ್ ಕಾರ್ಯನಿರ್ವಾಹಕ ಅಧಿಕಾರಿ ಜಿ. ಸಂಜೀವಪ್ಪ, ಸರೋಜಮ್ಮ, ರಾಜಮ್ಮ, ಮೆಹಬೂಬ್, ಶ್ರೀನಿವಾಸ್, ಶಿವ ಪ್ರಸಾದ್ ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.