ಕೇಂದ್ರದ ವಿರುದ್ದ ರೈತ ಸಂಘ ಆಕ್ರೋಶ


Team Udayavani, Jun 6, 2021, 7:40 PM IST

—–

ಗೌರಿಬಿದನೂರು: ಸಂಯುಕ್ತ ಕಿಸಾನ್‌ಮೋರ್ಚಾ ಸಂಘ ಸಂಪೂರ್ಣ ಕ್ರಾಂತಿ ದಿನದಅಂಗವಾಗಿ ಕರೆ ನೀಡಿ¨ª‌ ಹೋರಾಟ ಬೆಂಬಲಿಸಿತಾಲೂಕು ರೈತ ಸಂಘವು ಕೃಷಿ ಕಾಯ್ದೆಗಳ ಪ್ರತಿಸುಟ್ಟು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ನಗರದ ಹೊರವಲಯದ ತಾಲೂಕು ಕಚೇರಿಆವರಣದಲ್ಲಿ ರೈತ ಸಂಘ ಮತ್ತು ಪ್ರಜಾಸಂಘರ್ಷ ಜಿಲ್ಲಾ ಸಮಿತಿ ಕೇಂದ್ರ ಸರ್ಕಾರಜಾರಿಗೊಳಿಸಿದ ರೈತ ವಿರೋಧಿ ಕಾಯ್ದೆಗಳ ಪ್ರತಿಸುಟ್ಟು ಪ್ರತಿಭಟನೆ ಮಾಡಿತು.

ಈ ಬಗ್ಗೆ ರೈತ ಸಂಘದ ತಾಲೂಕು ಅಧ್ಯಕ್ಷಗುಂಡಾಪುರ ಲೋಕೇಶ್‌ಗೌಡ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿ ರೈತವಿರೋಧಿಯಾಗಿದ್ದು, ರೈತ ಪಾಲಿಗೆ ಅವರುತಂದಿರುವ ಕಾಯ್ದೆಗಳು ಮರಣ ಶಾಸನವಾಗಿದೆ.ಇದರಿಂದ ರೈತ ಕೂಲಿ ಕಾರನಾಗಿ ಕಾರ್ಪೊರೇಟ್‌ಕಂಪನಿಗಳ ಗುಲಾಮನಾಗುತ್ತಾನೆ.

ಸಾವಿರಾರುಎಕರೆ ಕೃಷಿ ಭೂಮಿ ಶ್ರೀಮಂತರ ಪಾಲಾಗುತ್ತದೆ.ಇದರಿಂದ ದೇಶದ ಕೃಷಿ ನೀತಿಗೆಧಕ್ಕೆಯುಂಟಾಗುತ್ತದೆ ಎಂದು ಆಕ್ರೋಶವ್ಯಕ್ತಪಡಿಸಿದರು.ಪಿಎಸ್‌ಎಸ್‌ ಸಂಘಟನೆ ಜಿಲ್ಲಾ ಸಹಸಂಚಾಲಕ ಆರ್‌.ಎನ್‌.ರಾಜು ಮಾತನಾಡಿ,ಕೇಂದ್ರ ಸರ್ಕಾರ ಈಗ ತಂದಿರುವ ಕೃಷಿಕಾಯ್ದೆಗಳು ಸಂಪೂರ್ಣ ಅವೈಜಾnನಿಕವಾಗಿವೆ.

ರೈತರ ಕೃಷಿ ಭೂಮಿ ಕಾರ್ಪೊರೇಟ್‌ ಕಂಪನಿಗಳಪಾಲಾಗುತ್ತದೆ. ಕೈಗಾರಿಕಗಳ ಪಾಲಿಗೆ ರೈತಭೂಮಿ ವಶವಾಗುತ್ತದೆ. ಇದರಿಂದ ಆಹಾರಕೊರತೆ ಉಂಟಾಗಿ ಜನ ಸಂಕಷ್ಟಕ್ಕೆಗುರಿಯಾಗುವುದರಲ್ಲಿ ಸಂಶಯವಿಲ್ಲಎಂದರು.ಈ ದೇಶದಲ್ಲಿ ರೈತ ಉಳಿಯಬೇಕಾದರಸ್ವಾಮಿನಾಥ್‌ ವರದಿ ಕೂಡಲೆ ಜಾರಿಗೆತರಬೇಕು, ಆಗ ಮಾತ್ರ ಈ ದೇಶ ಕೃಷಿ ಪ್ರಧಾನದೇಶವಾಗಲು ಸಾಧ್ಯವೆಂದರು.ಇದೇ ವೇಳೆಯಲ್ಲಿ ರೈತ ಸಂಘದಕಾರ್ಯದರ್ಶಿ ಹಿರೇಬಿದನೂರು ರಾಜಣ್ಣ,ವೆಂಕಟರೆಡ್ಡಿ, ಶ್ರೀನಿವಾಸ್‌, ಅಶೋಕ್‌ ಮತ್ತಿತರುಹಾಜರಿದ್ದರು.

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.