ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ಮಳೆ


Team Udayavani, Jun 5, 2021, 7:20 PM IST

Good rain in Chikkaballapur district

ಚಿಕ್ಕಬಳ್ಳಾಪುರ: ನಗರ ಸೇರಿ ಜಿಲ್ಲಾದ್ಯಂತ ಎರಡು ಮೂರುದಿನಗಳಿಂದ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಶಿಡ್ಲಘಟ್ಟ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ನಗರದಕಾರ್ಮಿಕ ಬಡಾವಣೆಯ ಕೆಲ ಮನೆಗಳಿಗೆ ನೀರು ನುಗ್ಗಿದೆ. ರೈಲ್ವೆಕೆಳಸೇತುವೆಗಳು ಜಲಾವೃತ್ತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇನ್ನು ಚಿಂತಾಮಣಿ, ಬಾಗೇಪಲ್ಲಿ,ಗುಡಿಬಂಡೆ ಹಾಗೂ ಗೌರಿಬಿದನೂರು ತಾಲೂಕಿನಲ್ಲಿಉತ್ತಮವಾಗಿ ಮಳೆ ಬಿದ್ದಿದೆ. ಕೆಲವೆಡೆ ಉದ್ಯೋಗ ಖಾತ್ರಿಯೋಜನೆ ಮೂಲಕ ನಿರ್ಮಿಸಿರುವ ಕೆರೆ-ಕುಂಟೆ,ಕಲ್ಯಾಣಿಗಳಿಗೆ ನೀರು ಹರಿದು ಬಂದಿದೆ.

ಇದರಿಂದ ಅಂರ್ತಜಲಮಟ್ಟ ವೃದ್ಧಿಯಾಗಿ ದನಕರುಗಳ ನೀರಿನ ಬವಣೆ ನೀಗಿದೆ.ಮತ್ತೂಂದಡೆ ಮಳೆಯಿಂದ ಕೆಲವು ಕಡೆ ಬೆಳೆ ನೀರು ಪಾಲಾಗಿದೆಎಂಬ ದೂರು ಕೇಳಿಬಂದಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆಎಷ್ಟು ನಷ್ಟ ಸಂಭವಿಸಿದೆ ಎಂಬ ಸ್ಪಷ್ಟ ಮಾಹಿತಿ ಶನಿವಾರಸಿಗಲಿದೆ.

ನಗರಸಭೆ ಅಧ್ಯಕ್ಷರಿಂದ ಪರಿಶೀಲನೆ: ಚಿಕ್ಕಬಳ್ಳಾಪುರ ನಗರದವಿವಿಧ ವಾರ್ಡ್‌ಗಳಲ್ಲಿ ಶನಿವಾರ ಸುರಿದ ಮಳೆಯಿಂದ ನೀರುಸರಾಗವಾಗಿ ಹರಿಯದೆ ನಾಗರಿಕರು ತೊಂದರೆಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದ್‌ರೆಡ್ಡಿ, ಪೌರಾಯುಕ್ತ ಡಿ.ಲೋಹಿತ್‌ 8, 23, 24,28 ವಾರ್ಡ್‌ಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು.

ಜೊತೆಗೆ ಮಳೆ ನೀರು ಸರಾಗವಾಗಿ ಹರಿಯಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಅಧ್ಯಕ್ಷರು,ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕೆಂದುಗುತ್ತಿಗೆದಾರರಿಗೆ ಆದೇಶಿಸಿದರು.

ಟಾಪ್ ನ್ಯೂಸ್

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.