Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು


Team Udayavani, Jun 28, 2024, 11:13 PM IST

1-weewwe

ಗುಡಿಬಂಡೆ: ಕಮ್ಮಗುಟ್ಟಹಳ್ಳಿಯ ಕ್ರಾಸ್ ನ ಬಳಿ ಸ್ಪೋಟಕಗಳ ಸಾಗಾಣಿಕೆ ವಾಹನ ಬೈಕ್ ಗೆ ಡಿಕ್ಕಿ ಯಾಗಿ ಯುವಕ ಮೃತ ಪಟ್ಟ ಘಟನೆ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದ ವಾಸಿಯಾದ ನಾಗೇಶ್ ಎಂಬ ಯುವಕ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ಯುವಕ ಕೆಳಗೆ ಬಿದ್ದಿದ್ದು, ತಲೆಗೆ ಭಾರಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೆರೇಸಂದ್ರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

North Indian ರಾಜ್ಯಗಳ ಜನರ ವಲಸೆ ತಡೆಗಟ್ಟಿ: ಕರವೇ

North Indian ರಾಜ್ಯಗಳ ಜನರ ವಲಸೆ ತಡೆಗಟ್ಟಿ: ಕರವೇ

Sadananda Gowda ಪಕ್ಷದ ವಿರುದ್ಧ ಮಾತನಾಡುವವರಿಗೆ ಬಿಜೆಪಿಯಲ್ಲಿ ಮಣೆ

Sadananda Gowda ಪಕ್ಷದ ವಿರುದ್ಧ ಮಾತನಾಡುವವರಿಗೆ ಬಿಜೆಪಿಯಲ್ಲಿ ಮಣೆ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

1-weewwqewqewqewqe

Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ

ತಿಂಗಳಲ್ಲಿ 2,300ಕ್ಕೂ ಅಧಿಕ ಡೆಂಗ್ಯೂ ಪ್ರಕರಣ

Dengue Cases ತಿಂಗಳಲ್ಲಿ 2,300ಕ್ಕೂ ಅಧಿಕ ಡೆಂಗ್ಯೂ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

pradeep-eshwar

Chikkaballapur: ಶಾಸಕ ಪ್ರದೀಪ್ ಈಶ್ವರ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

3-chikkaballapura

Chikkaballapur: ಯೋಗಾ ದಿನಾಚರಣೆಯಲ್ಲಿ ರಾಜಕೀಯ ಕಡು ವೈರಿಗಳ ಸಂಗಮ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-wweqeqw

Wrestling:ರಾಜ್ಯಕ್ಕೆ ದಾಖಲೆಯ 47 ಚಿನ್ನದ ಪದಕ

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

K. S. Eshwarappa ಬಿಜೆಪಿಯಿಂದ ಆಹ್ವಾನ ಬಂದಿದೆ, ಸೇರುವ ಬಗ್ಗೆ ಶೀಘ್ರ ನಿರ್ಧಾರ

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

North Indian ರಾಜ್ಯಗಳ ಜನರ ವಲಸೆ ತಡೆಗಟ್ಟಿ: ಕರವೇ

North Indian ರಾಜ್ಯಗಳ ಜನರ ವಲಸೆ ತಡೆಗಟ್ಟಿ: ಕರವೇ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.