ಎಚ್‌ಡಿಕೆ ಅವಕಾಶವಾದಿ ರಾಜಕಾರಣಿ


Team Udayavani, Jul 24, 2021, 6:59 PM IST

HDK

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಳಿ ಹಲವು ಅಭಿವೃದ್ಧಿಕೆಲಸ ಮಾಡಿಕೊಂಡು, ಇದೀಗ ಸಿಎಂ ಮತ್ತು ಬಿಜೆಪಿ ವಿರುದ್ಧ ಅಸಂಬದ್ಧ, ದ್ವಂದ್ವನಿಲುವು ಹೊಂದಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವಕಾಶವಾಗಿ ರಾಜಕಾರಣಿ ಎಂದು ಸಚಿವ ಸಿ.ಪಿ.ಯೋಗೇಶ್ವರ್‌ ಟೀಕಿಸಿದ್ದಾರೆ.

ಜಿಲ್ಲೆಯ ನಂದಿಗಿರಿಧಾಮಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಂಸದ ಡಿ.ಕೆ.ಸುರೇಶ್‌ ನಮ್ಮ ರಾಜಕೀಯ ವಿರೋಧಿಗಳು, ಅವರೊಂದಿಗೆ ಅಂತರ ಕಾಯ್ದುಕೊಳ Ûಬೇಕೆಂದುನಾನುಮುಖ್ಯಮಂತ್ರಿಗಳಿಗೆಮೊದಲೇ ಮನವಿ ಮಾಡಿದ್ದೆ. ಆದರೆ, ನಮ್ಮಸಿಎಂ ಬಳಿ ಕೃÐ-ಕಾ ‌¡ ವೇರಿ ಕಚೇರಿಗೆ ತೆರಳಿಬೇಕಾದ ಕೆಲಸಗಳನ್ನು ಮಾಡಿಕೊಂಡುಇದೀಗ ಅವರ ಮತ್ತು ಪಕ್ಷದ ವಿರುದ್ಧ ಟೀಕೆಮಾಡುತ್ತಿದ್ದಾರೆ. ಅವಕಾಶವಾದಿ ರಾಜಕಾರಣ ಮಾಡುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಬಣ್ಣ ಬಯಲಾಗಿದೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಂÓದ ‌ ಡಿ.ಕೆ.ಸುರೇಶ್‌ನಮ್ಮ ರಾಜಕೀಯ ವಿರೋಧಿಗಳು, ನಾÊàನೆ ೆ à ಮಾಡಿದರೂ ಅದಕ್ಕೆ ತದಿರು¨ Ì ‌œವಾಗಿಕೆಲಸ ಮಾಡಿ ನಮಗೆ ಕೆಟ್ಟು ಹೆಸರು ತರುವ ಕೆಲಸ ಮಾಡುವುದೇ ಅÊರ ‌ ಮುಖ್ಯಗುರಿ. ‌ ನಾನು ನನ್ನ ಬಗ್ಗೆ ಟೀಕೆ ಮಾಡಿಲ್ಲ ಎಂದರೇ ಅವರಿಗೆ ಸಮಾಧಾನ ಆಗಲ್ಲ ‌ ಎಂದುವ್ಯಂಗ್ಯವಾಡಿದರು.

ಸಿಎಂ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಸಂಬಂಧನಾನು ಏನು ಹೇಳುವುದಿಲ್ಲ. ಈಗಾಗಲೇ ಸಿಎಂ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿಯಲ್ಲಿÊುರ ುಹ ‌ಂಚಿಕೆ ಆದರೆ, ಪಕ್ಷ ಸ್ಟ್ರಾಂಗ್‌ ಆಗುತ್ತದೆ ಎಂದು ರಾಜಕೀಯ ವಿರೋಧಿಗಳುಭ್ರಮನಿರಸನಗೊಂಡಿದ್ದಾರೆ ಎಂದು Öàಳ ೆ ುವ ಮೂಲಕ ಪರೋಕ್ಷವಾಗಿ ಸಿಎಂಬದಲಾವಣೆಯ ಸುಳಿವು ನೀಡಿದರು

ಡ್ರಸ್‌ ರೆಡಿ ಮಾಡಿಕೊಂಡ್ರೆ ಫಲ ಸಿಗುವುದಿಲ್ಲ: ರಾಜ್ಯದಲ್ಲಿ ಸಿಎಂ ಬದಲಾವಣೆ ನೆಪದಲ್ಲಿ ಗಡಿಬಿಡಿಯಿಂದ ಕೆಲವು ಯೋಜನೆಗಳಿಗೆ ಸಹಿ ಮಾಡುತ್ತಿದ್ದಾರೆ ಎಂದು ಮಾಜಿಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆಗೆ ಖಾರವಾಗಿ ಉತ್ತರಿಸಿದ ಸಚಿವ ಯೋಗೇಶ್ವರ್‌, ಎಚ್‌ಡಿಕೆ ಕಾಲಕ್ಕೆ ತಕ್ಕಂತೆ ಮಾತನಾಡುತ್ತಾರೆ. ಸಿಎಂ ಬಳಿ ಕೆಲಸಮಾಡಿಸಿಕೊಂಡು ಹೋಗಿ ಅವರನ್ನೇ ದೂಷಣೆ ಮಾಡುತ್ತಿದ್ದಾರೆ. ಇ®ೂ° ‌ ಕೆಲವÃು‌ಸರ್ಕಾರ ನಮ್ಮದೇ ಬರುತ್ತದೆ ಎಂದು ಡ್ರೆಸ್‌ ರೆಡಿ ಮಾಡಿಕೊಂಡಿದ್ದಾರೆ ಎಂದರು.

ಟಾಪ್ ನ್ಯೂಸ್

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.