ಕೆರೆ-ಕಟ್ಟೆ ರಕ್ಷಣೆಯಲ್ಲಿ ನಿರ್ಲಕ್ಷ್ಯ


Team Udayavani, Oct 18, 2022, 4:30 PM IST

tdy-13

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಪ್ರಭಾವದಿಂದ ಬಹುತೇಕ ಕೆರೆ ಕುಂಟೆಗಳಿಗೆ ಕೋಡಿ ಹರಿಯುತ್ತಿದೆ ಭಾನುವಾರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಕೆರೆಯ ಕಟ್ಟೆ ಹೊಡೆದು ಹೋಗಿ ಸುಮಾರು ನೂರಾರು ಎಕರೆ ಬೆಳೆ ನಾಶವಾಗಿ ಮನೆಗಳಿಗೆ ಹಾನಿಯಾಗಿದೆ.

ಸಣ್ಣ ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಕೆರೆಯ ನೀರು ಹೊರಹರಿದಿದೆ. ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಯ 201 ಕೆರೆಗಳು ಮತ್ತು ಜಿಪಂನ 1300ಕ್ಕೂ ಅಧಿಕ ಕೆರೆಗಳಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆ ಯಿಂದಾಗಿ ಕೆರೆ ಗಳು ಭರ್ತಿಯಾಗಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಇಲ್ಲದೆ ತನ್ನ ಅಸ್ತಿತ್ವ ಕಳೆದು ಕೊಳ್ಳುವ ಅಪಾಯ ತಲೆದೋರಿದೆ. ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿದ್ದು, ಕೆರೆಗಳು ಅಭದ್ರತೆಯಲ್ಲಿವೆ. ಸಣ್ಣ ನೀರಾ ವರಿ ಮತ್ತು ಜಿಪಂ ಅಧಿಕಾರಿಗಳು ಕೆರೆಗಳನ್ನು ಭದ್ರಗೊಳಿಸಿ ಅಭಿವೃದ್ಧಿ ಗೊಳಿಸಲು ನಿರ್ಲಕ್ಷ್ಯವಹಿಸಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎಂ.ಎನ್‌ ನಾಗರಾಜ್‌ ಅವರು ಸೆಪ್ಟೆಂಬರ್‌ನಲ್ಲಿ ನಡೆಸಿದ ಕೆರೆಗಳನ್ನು ಸಂರಕ್ಷಣೆ ಮಾಡುವ ಕಾರ್ಯಪಡೆಯ ಸಭೆಯಲ್ಲಿ ಜಿಲ್ಲೆಯಲ್ಲಿರುವ ಕೆರೆ-ಕುಂಟೆಗಳು ಸ್ಥಿತಿಗಳು ಖುದ್ದು ಪರಿ ಶೀಲನೆ ನಡೆಸಿ ಯಾವುದಾದರೂ ಕೆರೆ ಶಿಥಿಲ ವ್ಯವಸ್ಥೆಯಲ್ಲಿ ಇದ್ದರೆ ಮಾಹಿತಿ ಯನ್ನು ನೀಡಬೇಕು ಎಂದು ಸೂಚಿಸಿದ್ದರು. ಆದರೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿ ಗಳು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ವ್ಯಾಪಕವಾಗಿರುವ ಕಾರಣ ಕೆರೆಗಳು ಭದ್ರವಾಗಿವೆ ಎಂದಿದ್ದರು. ಇತ್ತೀಚೆಗೆ ಜಿಲ್ಲೆಯ ಗೌರಿಬಿದನೂರು ಕೆರೆ ಒಡೆದಿದ್ದು, ಸುತ್ತಮುತ್ತಲ ಬೆಳೆ ನಷ್ಟವಾಗಿದೆ.

ಹಿರಿಯ ಅಧಿಕಾರಿಗಳ ಭೇಟಿ: ಸಣ್ಣ ನೀರಾವರಿ ಇಲಾಖೆಯ ಚೀಫ್‌ ಇಂಜಿನಿಯರ್‌ ರಾಘವನ್‌ ಅವರು ವಿಷಯ ತಿಳಿದ ಕೂಡಲೇ ತಾತ್ಕಾಲಿಕವಾಗಿ ಕೆರೆ ಯನ್ನು ಭದ್ರಗೊಳಿಸಲು ಕ್ರಮವಹಿಸಿ ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್‌ರೆಡ್ಡಿಗೆ ಸೂಚನೆ ನೀಡಿದ್ದರು. ನಿರೀಕ್ಷೆಗಿಂತ ಹೆಚ್ಚು ಮಳೆ ಪರಿಣಾಮ ಅಧಿಕಾರಿಗಳು ವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಸಿಎಂ ಬಸವರಾಜ ಬೊಮ್ಮಾಯಿ, ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಅವರು ಭೇಟಿ ನೀಡಿ ಹೋದರೂ ಇದು ವರೆಗೂ ಕೆರೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯವಾಗಿಲ್ಲ ಜೊತೆಗೆ ರೈತರಿಗೆ ಪರಿ ಹಾರವೂ ಸಿಗಲಿಲ್ಲ ಎನ್ನುತ್ತಾರೆ ರೈತ ವಿಜಯಬಾವ ರೆಡ್ಡಿ.

ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಕೆರೆಕಟ್ಟೆ ಒಡೆದುಗೋಗಿ ಬೆಳೆ ನಾಶವಾಗಿರುವ ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 128 ಎಕರೆ ಪ್ರದೇಶದಲ್ಲಿ ಬೆಳೆ ನಾಶವಾಗಿ ಸುಮಾರು 20 ಮನೆಗಳಿಗೆ ಜಖಂಗೊಂಡಿದೆ. ಕೂಡಲೇ ಪರಿಹಾರವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. – ಎನ್‌.ಎಂ.ನಾಗರಾಜ್‌ ಜಿಲ್ಲಾಧಿಕಾರಿ ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಬೀಳುತ್ತಿದೆ ಆದರೆ ಜಲ ಮೂಲಗಳಾದ ಕೆರೆ-ಕುಂಟೆಗಳನ್ನುಭದ್ರಗೊಳಿಸಿ ಅಭಿವೃಧಿœಗೊಳಿಸುವುದರಲ್ಲಿ ಸರ್ಕಾರ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ವಿಫಲರಾಗಿದ್ದಾರೆ ಅದರ ಪರಿಣಾಮ ಜಿಲ್ಲೆಯ ಗೌರಿಬಿದನೂರು ಮತ್ತು ಶಿಡ್ಲಘಟ್ಟ ತಾಲೂಕಿನ ರೈತರುಸಂಕಷ್ಟವನ್ನು ಅನುಭವಿಸಿದ್ದಾರೆ.-ಮುನೇಗೌಡ, ಜೆಡಿಎಸ್‌ ಅಧ್ಯಕ್ಷ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.