![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 19, 2020, 2:17 PM IST
ಬಾಗೇಪಲ್ಲಿ: ತಾಲೂಕಿನಲ್ಲಿ ಲಾಕ್ಡೌನ್ ಹಿನ್ನೆಲೆಯಲ್ಲಿ ಕಡುಬಡವರಿಗೆ ಉಳ್ಳವರು ಮುಂದೆ ಬಂದು ಸಹಾಯ ಮಾಡಬೇಕೆಂದು 8ನೇ ವಾರ್ಡ್ನ ಪುರಸಭೆ ಸದಸ್ಯೆ ಬಿ.ಎಸ್. ಸುಜಾತನಾಯ್ಡು ತಿಳಿಸಿದರು.
ಪಟ್ಟಣದ ನೇತಾಜಿ ವೃತ್ತದಲ್ಲಿ ಶನಿವಾರ ಬಿ.ಎನ್.ಚೇತನ್ನಾಯ್ಡು ಫೌಂಡೇಷನ್ ವತಿಯಿಂದ ಬಡವರಿಗೆ ಉಚಿತ ಉಪಾಹಾರ ವಿತರಿಸಿ ಮಾತನಾಡಿದರು. ತಾಲೂಕಿನ ಜನರು ಒಪ್ಪತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ 19 ಹಾವಳಿ ತಾಲೂಕಿನಲ್ಲಿ ಮಾತ್ರವಲ್ಲ ಇಡೀ ವಿಶ್ವದ್ಯಾಂತ ಹರಡಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆಗಳ ಸಿಬ್ಬಂದಿ ತಮ್ಮ ಪ್ರಾಣ ಪಣ ತಮ್ಮ ಸೇವೆಯಲ್ಲಿ ನಿರತರಾಗಿದ್ದಾರೆ ಎಂದರು. ಪುರಸಭೆ ಮಾಜಿ ಅಧ್ಯಕ್ಷ ನರಸಿಂಹನಾಯ್ಡು, ಬಿ.ಎನ್.ವಿಂಧ್ಯ ನಾಯ್ಡು, 9ನೇ ವಾರ್ಡ್ನ ಪುರಸಭೆ ಸದಸ್ಯ ನರಸಿಂಹಮೂರ್ತಿ, ಜೆಡಿಎಸ್ ತಾಲೂಕು ಅಧ್ಯಕ್ಷ ಸೂರ್ಯನಾರಾ ಯಣರೆಡ್ಡಿ, ಮುಖಂಡರಾದ ನೇತಾಜಿ ಸರ್ಕಲ್ ಮಂಜುನಾಥ್, ಆದಿಮೂರ್ತಿ ಇದ್ದರು
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.