ನಟ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಅಭಿಪ್ರಾಯ ವ್ಯಕ್ತಪಡಿಸಿದ ಕೋಡಿ ಮಠದ ಶ್ರೀಗಳು


Team Udayavani, Jun 18, 2024, 8:51 PM IST

Kodi Mutt Seer expressed his opinion regarding actor Darshan’s case

ಚಿಕ್ಕಬಳ್ಳಾಪುರ: ಮನುಷ್ಯ ಯಾವಾಗ ಸಹನೆ, ನೆಮ್ಮದಿ ಕಳೆದುಕೊಳ್ಳುತ್ತಾನೋ ಆಗ ಸುಲಭವಾಗಿ ಕೋಪಕ್ಕೆ ತುತ್ತಾಗುತ್ತಾನೆ. ಆಗ ಅವಘಡಗಳು ಎದುರಾಗುತ್ತೇವೆಂದು ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಮಾಡಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಪರೋಕ್ಷವಾಗಿ ಕೋಡಿ ಮಠದ ಶ್ರೀಗಳು ಅಭಿಪ್ರಾಯಪಟ್ಟರು.

ನಗರದಲ್ಲಿ ಮಂಗಳವಾರ ಮಧ್ಯಾಹ್ನ ಇಲ್ಲಿನ ತಾಪಂ ಮಾಜಿ ಅಧ್ಯಕ್ಷ ಗೆರಗಿರೆಡ್ಡಿ ಮನೆಗೆ ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಪರ ದೇಶದಲ್ಲಿ ಮಳೆ ವಿಪರೀತ ಆಗುತ್ತದೆ. ರಾಷ್ಟ್ರಗಳು ಮುಳಗುತ್ತೇವೆ. ಬಾಂಬ್‌ಗಳು ಸ್ಪೋಟವಾಗುತ್ತವೆ. ಜನ ಜಂಗುಳಿ ಹೆಚ್ಚಾಗುತ್ತದೆ. ಯುದ್ಧ ಭೀತಿಯಿದೆ. ಇಬ್ಬರು ಪ್ರಧಾನಿಗಳು ಸಾಯುತ್ತಾರೆಂದು ಹೇಳಿದ್ದೆ. ಅದೆಲ್ಲಾ ನಡೆದು ಹೋಗಿದೆ. ಅದು ಇನ್ನೂ ಮುಂದುವರೆಯುತ್ತದೆ ಎಂದರು.

ದೊಡ್ಡ ದೊಡ್ಡ ಜನಗಳಿಗೆ ಅಘಾತ ಇದೆ ಎಂದು ನಾನು ಈ ಹಿಂದೆಯೆ ಹೇಳಿದ್ದೆ ಅದೆಲ್ಲಾ ನಡೆಯುತ್ತಿದೆ. ಇನ್ನೂ ನಡೆಯುತ್ತದೆ. ಕರೆಯದೇ ಬರುವುದು ಕೋಪ. ತಕ್ಷಣ ಕೋಪವನ್ನು ಮನುಷ್ಯನ ನಿಯಂತ್ರಿಸಿಕೊಳ್ಳಬೇಕೆಂದರು. ಮನುಷ್ಯ ತನ್ನ ಹುಟ್ಟುನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಮಾನವ ಜನ್ಮ ಶ್ರೇಷ್ಠವಾದದು. ಅನೇಕ ಜೀವರಾಶಿಗಳ ಬಳಿಕ ಮನುಷ್ಯನಿಗೆ ಈ ಜನ್ಮ ಸಿಕ್ಕಿದೆ. ಮನುಷ್ಯನಿಗೆ ಇದು ಕಡೆ ಜನ್ಮ, ಮಾನವ ಜನ್ಮಕ್ಕೆ ಬಂದ ಮೇಲೆ ದೇವರು ಕೋಪ, ಆಸೆ, ದುಃಖ ಇಟ್ಟಿದ್ದಾನೆ. ಮನುಷ್ಯನ ಜನ್ಮ ದೊಡ್ಡದು ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಹಲವು ಘಟನೆಗಳಿಂದ ನಾವು ಟಿವಿ ನೋಡಲಿಕ್ಕೆ ಆಗುವುದಿಲ್ಲ. ಇವು ಇನ್ನೂ ಹೆಚ್ಚಾಗುತ್ತದೆ. ಮನುಷ್ಯನ ಶಾಂತಿ, ನೆಮ್ಮದಿ, ಶಿಸ್ತು ಬದ್ದ ಜೀವನ ಇದ್ದರೆ ಏನು ಆಗುವುದಿಲ್ಲ ಎಂದು ಕೋಡಿಮಠದ ಶ್ರೀಗಳು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.