![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 3, 2021, 6:56 PM IST
ಪಾತಪಾಳ್ಯ: ಮಳೆಯಾಧಾರಿತ ಕೃಷಿ ಮಾಡುತ್ತಿರುವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಹೊಂಡ ಸಹಕಾರಿ ಎಂದು ನರೇಗಾ ಅಭಿಯಂತರ ವೆಂಕಟೇಶ್ ತಿಳಿಸಿದರು.
ಗೊಲ್ಲಪಲ್ಲಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ನಿರ್ಮಿಸುತ್ತಿದ್ದ ಕೃಷಿ ಹೊಂಡ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿ ಮಾತನಾಡಿದರು. ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಸಂಗ್ರಹಿಸಿದರೆ, ರೈತರ ಬೆಳೆಗಳಿಗೆ ಅನುಕೂಲ, ಜೊತೆಗೆ ಅಂತರ್ಜಲ ಮರುಪೂರ್ಣವಾಗುವುದರಿಂದ ಆ ಪ್ರದೇಶದಲ್ಲಿ ನೀರಿನ ಮಟ್ಟ ಹೆಚ್ಚುತ್ತದೆ ಎಂದರು.
ಇದನ್ನೂ ಓದಿ :ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ
ಪಿಡಿಒ ಶ್ರೀನಿವಾಸ್ ಮಾತನಾಡಿ, ಕೃಷಿ ಹೊಂಡ ನಿರ್ಮಾಣ ಎತ್ತರದ ಜಾಗದಲ್ಲಿದ್ದರೆ ರೈತರಿಗೆ ಹೆಚ್ಚು ಅನುಕೂಲ. ಇದೀಗ ಪ್ಲಾಸ್ಟಿಕ್ ಹೊದಿಕೆ ಹಾಕಿ ನೀರನ್ನು ಸಂಗ್ರಹಿಸುವ ಸೌಲಭ್ಯವೂ ಬಂದಿದೆ. ಹೀಗಾಗಿ ನೀರನ್ನು ಯಾವಾಗ ಬೇಕಾದರೂ ಬಳಸಿಕೊಳ್ಳಬಹುದು ಎಂದರು. ಕರವಸೂಲಿಗಾರ ಎನ್.ಕೃಷ್ಣಪ್ಪ, ಗುಮಾಸ್ತ ಚಂದ್ರಾರೆಡ್ಡಿ, ಡಿಇಒ ಲವಾಣಿ ಸುಬಹಾನ್ಖಾನ್ ಹಾಗೂ ಕೂಲಿ ಕಾರ್ಮಿಕರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.