![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 6, 2020, 6:38 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಕೋವಿಡ್ 19 ಪ್ರಕರಣಗಳ ಸ್ಫೋಟ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತಿಕೊಂಡು ಪ್ರತಿ ಭಾನುವಾರ ಲಾಕ್ಡೌನ್ ಘೋಷಣೆ ಮಾಡಿದ್ದು, ಜಿಲ್ಲಾದ್ಯಂತ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ ದೊರೆಯಿತು.
ಹಾಲು, ಹಣ್ಣು, ತರಕಾರಿ, ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೋಲ್ ಬಂಕ್ ಮತ್ತಿತರ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ವಾಣಿಜ್ಯ ವಹಿವಾಟು ಸಂಪೂರ್ಣ ಸ್ತಬ್ದಗೊಂಡಿತ್ತು. ಕೆಎಸ್ಆರ್ಟಿಸಿ ಕೂಡ ತನ್ನ ಸೇವೆ ಸ್ಥಗಿತಗೊಳಿಸಿದ್ದರಿಂದ ಕೆಂಪು ಬಸ್ಗಳು ರಸ್ತೆಗೆ ಇಳಿಯಲಿಲ್ಲ.
ಬಿಕೋ ಎಂದ ರಸ್ತೆಗಳು: ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ರಸ್ತೆಗಳು ಬೆಳಗ್ಗೆಯಿಂದ ರಾತ್ರಿವರೆಗೂ ಯಾವುದೇ ವಾಹನಗಳ ದಟ್ಟಣೆ ಇಲ್ಲದೇ ಬಿಕೋ ಎನ್ನುತ್ತಿದ್ದವು. ಅಲ್ಲಲ್ಲಿ ದ್ವಿಚಕ್ರ ವಾಹನಗಳು ಬೆರಳೆಣಿಕೆಯ ಸಂಖ್ಯೆಯಲ್ಲಿ ಓಡಾಟ ನಡೆಸಿದ್ದು, ಬಿಟ್ಟರೆ ಹೆದ್ದಾರಿ ಎಂದಿನಂತೆ ಗೂಡ್ಸ್ ವಾಹನಗಳ ಸಂಚಾರ ಮಾಮೂಲಿಯಾಗಿತ್ತು.
ಪೊಲೀಸರುಆಯಕಟ್ಟಿನ ಸ್ಥಳಗಳಲ್ಲಿದ್ದು ಪರಿಸ್ಥಿತಿ ಅವಲೋಕಿಸಿದರು. ಅನಗತ್ಯವಾಗಿ ತಿರುಗಾಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಉಳಿ ದಂತೆ ಲಾಕ್ಡೌನ್ಗೆ ವರ್ತಕರು, ವಾಹನ ಸವಾರರು ಸ್ವಯಂ ಪ್ರೇರಣೆಯಿಂದ ಸಾಥ್ ನೀಡಿದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.