ಮೆಗಾ ಅದಾಲತ್‌: 832 ಪ್ರಕರಣ ಇತ್ಯರ್ಥ


Team Udayavani, Nov 15, 2022, 3:02 PM IST

tdy-15

ಗೌರಿಬಿದನೂರು: ನಗರದ ನ್ಯಾಯಲಯ ಆವರಣದಲ್ಲಿ ನಡೆದ ಮೆಗಾ ಲೋಕದಾಲತ್‌ನಲ್ಲಿ 832 ಪ್ರಕರಣ ಇತ್ಯರ್ಥವಾಗಿ ಸುಮಾರು 3 ಕೋಟಿ ಲಕ್ಷ ರೂ. ಸಂಗ್ರಹವಾಗಿದೆ.

ಇದೇ ವೇಳೆ ಮಾತನಾಡಿದ ಹಿರಿಯ ಶ್ರೇಣಿ ನ್ಯಾಯಾಧೀಶ ವಿಜಯ ದೇವರಾಜ ಅರಸ್‌ ಕಾನೂನು ಪ್ರಾಧಿಕಾರ ಕಕ್ಷಿದಾರರ ಅನುಕೂಲಕ್ಕೆ ಮೇಗಾ ಅದಾಲತ್‌ ಆಯೋಜನೆ ಮಾಡಿದೆ, ಇದರ ಉಪಯೋಗ ಪಡೆ ಬೇಕು, ಕ್ಷುಲ್ಲಕ ವಿಚಾರಕ್ಕೆ ಕೋರ್ಟ್‌-ಕಚೇರಿ ಅಂತಹ ಓಡಾಟ ಮಾಡಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳಬೇಡಿ, ರಾಜಿ ಸಂಧಾನದಿಂದ ನಿಮ್ಮ ಪ್ರಕರಣ ಗಳನ್ನು ಇತ್ಯರ್ಥ ಮಾಡಿಕೊಂಡಲ್ಲಿ ನಿಮ್ಮ ಹಣ ಸಮಯ ಉಳಿತಾಯವಾಗುತ್ತದೆ ಎಂದರು.

ಕೇಸುಗಳನ್ನು ರಾಜೀ ಸಂಧಾನದಿಂದ 432 ಪ್ರಕರಣ ಗಳನ್ನು ಇತ್ಯರ್ಥ ಮಾಡಲಾಯಿತು ಎಂದರು. ಈ ಮೇಗಾ ಅದಾಲತ್ನಲ್ಲಿ ವಿಚ್ಛೇದನಕ್ಕೆ ಪ್ರಕರಣ ದಾಖಲಿ ಸಿದ್ದ ದಂಪತಿಗಳನ್ನು ರಾಜೀ ಸಂಧಾನದ ಮೂಲಕ ಓಲೈಸಿ ಒಂದಾಗಿಸಿದ್ದು ವಿಶೇಷವೆನಿಸಿತ್ತು. ಜನನ ಪ್ರಮಾಣ ಪತ್ರಗಳ ಪ್ರಕರಣ 400, ಬ್ಯಾಂಕ್‌ 25, ದಂಡ ಪ್ರಕರಣಗಳು 274 ಇತ್ಯಾರ್ಥ, ರಾಜೀ ಸಂಧಾನ ಮಾಡಲಾಯಿತು.

ಪ್ರಧಾನ ಸಿವಿಲ್‌ ನ್ಯಾಯಾಧೀಶ ಪಿ.ಎಂ,ಸಚಿನ್‌, ಹೆಚ್ಚು ವರಿ ಸಿವಿಲ್‌ ನ್ಯಾಯದೀಶ ಡಿ.ಕೆ.ಮಂಜುನಾಥಾಚಾರಿ, ವಕೀಲ ಸಂಘದ ಅಧ್ಯಕ್ಷ ಡಿ.ರಾಮದಾಸ್‌ ಉಪಾಧ್ಯಕ್ಷ ಬಿ. ಲಿಂಗಪ್ಪ ಕಾರ್ಯದರ್ಶಿ ದಯಾನಂದ, ಖಜಾಂಚಿ ಆನಂದ್‌, ವೆಂಕಟೇಶ್‌ ನಟರಾಜ್, ರಂಗನಾಥ್‌ ವಿ. ಗೋಪಾಲ್, ರಾಮಚಂದ್ರರೆಡ್ಡಿ, ಶ್ರೀನಾಥ್‌, ವಕೀಲರಾದ ರವಿ, ಆದಿ ನಾರಾಯಣಗೌಡ, ಅಶೋಕಕುಮಾರ್‌,ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.