ಕಳ್ಳರಿದ್ದಾರೆ, ಅದಕ್ಕೆ ಕಡಿವಾಣ ಹಾಕಿ: ಎಂಟಿಬಿ
Team Udayavani, Mar 13, 2022, 3:32 PM IST
ಚಿಕ್ಕಬಳ್ಳಾಪುರ: ಅಂಬೇಡ್ಕರ್ ಆಶಯ ದಂತೆ ರಾಜಕಾರಣಿಗಳು ಕಾರ್ಯನಿರ್ವ ಹಿಸಿ ಮಾನವೀಯ ಮೌಲ್ಯ ಇಟ್ಟುಕೊಂ ಡು ಪ್ರಜಾಸೇವೆ ಮಾಡಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿ, ಸಿಎಂ, ಕಂದಾಯ ಸಚಿವರು ಮತ್ತು ಕಂದಾಯ ಇಲಾಖೆ ಹಿರಿಯ ಅಧಿಕಾರಿ ಗಳ ಮುಂದೆ ತಮ್ಮದೇ ಶೈಲಿಯಲ್ಲಿ ಕೆಲ ಅಧಿಕಾರಿಗಳ ಕಾರ್ಯವೈಖರಿಯನ್ನು ಬಹಿರಂಗವಾಗಿ ಟೀಕಿಸಿ ತಾವು (ಹಿರಿಯ ಅಧಿಕಾರಿಗಳು ದಕ್ಷತೆಯಿಂದ) ಕಾರ್ಯನಿರ್ವಹಿಸು ತ್ತಿದ್ದೀರಿ. ಆದರೆ, ನಿಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೆಲ ಅಧಿಕಾರಿಗಳು ಕಳ್ಳರಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ನಿಗಾಯಿಡುವ ಕೆಲಸವನ್ನು ಮಾಡಬೇಕು ಎಂದರು.
ಸಚಿವರಿಗೆ ಟಾಂಗ್: ಜಾಣತನದ ರಾಜಕಾರಣಿ ಯಾರಾದರೂ ಇದ್ದರೆ ಅದು ಸಚಿವ ಡಾ.ಕೆ.ಸುಧಾಕರ್ ಮಾತ್ರವೆಂದರಲ್ಲದೆ, ನಿವೇಶನರಹಿತರಿಗೆ 500 ಎಕರೆ ಜಮೀನು ನೀಡಲು ಮೀಸಲಿಟ್ಟಿದ್ದಾರೆ. ಸುಧಾಕರ್ ಅವರಿಗೆ ಸಣ್ಣ ಪ್ರಶ್ನೆ ಏನಾದರೂ ಸ್ಮಶಾನಕ್ಕೆ, ಸಾರ್ವಜನಿಕರ ಉದ್ದೇಶಕ್ಕೆ ಜಮೀನು ಇಟ್ಟಿದ್ದೀಯ ಏನಪ್ಪ ಎಂದು ಕೇಳಿ ಪರೋಕ್ಷವಾಗಿ ಟಾಂಗ್ ನೀಡಿದರು.
ಜಿಲ್ಲೆಯಲ್ಲಿ ಫಾರಂ ನಂ.53 ಮತ್ತು 57ಗೆ ಎಷ್ಟು ಇಟ್ಟಿದ್ದೀರಾ ಜಿಲ್ಲೆಯಾದ್ಯಂತ ಸಾವಿರಾರು ಅರ್ಜಿಗಳು ಉಳಿಕೆಯಿದೆ. ಅದನ್ನು ಗಮನಹರಿಸ ಬೇಕು. ಸಚಿವ ಡಾ.ಕೆ.ಸುಧಾಕರ್ ಅವರು ಜನಪರ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸುತ್ತಾರೆ ಎಂದರು.
ಸರ್ವೆ ಇಲಾಖೆಯಲ್ಲಿ ಗಮನಹರಿಸಿ: ಈ ಸರ್ಕಾರದ ಕೆಲ ಅಧಿಕಾರಿಗಳು ಕಳ್ಳರಿದ್ದಾರೆ. ನೀವು ಚಾಟಿ ಬೀಸಬೇಕು. ಕೈಮುಗಿದು ಕೇಳಿಕೊಳ್ಳುತ್ತೇನೆ. ರೈತರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗ ಬೇಕೆಂದ ಜಿಲ್ಲಾ ಉಸ್ತುವಾರಿ ಸಚಿವರು ಸರ್ವೆ ಇಲಾಖೆಯಲ್ಲಿ ತಾವು ದಕ್ಷ ಅಧಿಕಾರಿ ಇದೀರಿ ಆದರೇ ಇಲಾಖೆಯಲ್ಲಿ ಎಲ್ಲವೂ ಸರಿಯಿಲ್ಲ. ತಾವು ನಿಗಾಯಿಡ ಬೇಕು. ಮುನೀಶ್ ಮೌದ್ಗಿಲ್ ಅವರಿಗೆ ಕೈಮುಗಿದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ವಿಶ್ವ ಶಾಂತಿ ದಿನದ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ನಡಿಗೆ
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ: ಬಂಧನವಾಗಿ ನೂರು ದಿನ ಕಳೆಯಿತು!
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.