![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
ಪ್ಲಾಸ್ಟಿಕ್ ಮುಕ್ತ ಜಿಲ್ಲೆಗೆ ಸಂಕಲ್ಪ
Team Udayavani, Dec 19, 2020, 7:25 PM IST
![ಪ್ಲಾಸ್ಟಿಕ್ ಮುಕ್ತ ಜಿಲ್ಲೆಗೆ ಸಂಕಲ್ಪ](https://www.udayavani.com/wp-content/uploads/2020/12/CB-TDY-1-13-620x372.jpg)
ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಜಿಲ್ಲಾಡಳಿತ ದೃಢಸಂಕಲ್ಪ ಮಾಡಿದ್ದು,ಸಾರ್ವಜನಿಕರು ಸಹಕರಿಸಬೇಕೆಂದು ಜಿಪಂ ಸಿಇಒ ಪಿ.ಶಿವಶಂಕರ್ ಮನವಿ ಮಾಡಿದರು.
ಗೌರಿಬಿದನೂರು ತಾಲೂಕಿನಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ, ವಿವಿಧಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದಅವರು, ನಗರ ಪ್ರದೇಶದ ಮಾದರಿಯಲ್ಲಿಗ್ರಾಮೀಣ ಪ್ರದೇಶದಲ್ಲಿ ಸಹ ಸ್ವತ್ಛತೆ ಕಾಪಾಡಲು ಆದ್ಯತೆ ನೀಡಲಾಗಿದೆ ಎಂದರು.
ಮನೆ ಬಾಗಿಲಲ್ಲಿ ಕಸ ಸಂಗ್ರಹ: ಪಂಚಾಯತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಗ್ರಾಮಸ್ಥರಮನೆ ಬಾಗಿಲಿಗೆ ಕಸ ಸಂಗ್ರಹ ಮಾಡುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಒಣ ಮತ್ತು ಹಸಿತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಸ್ವತ್ಛತೆ ಕಾಪಾಡುವ ಜೊತೆಗೆ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸಹಕರಿಸಬೇಕೆಂದರು.
ಜ.26ರೊಳಗೆ ಕಾರ್ಯಾರಂಭಕ್ಕೆ ಸೂಚನೆ: ಮೊದಲಿಗೆ ವಾಟದಹೊಸಹಳ್ಳಿಯ ಎಸ್ಎಲ್ ಡಬ್ಲ್ಯೂ ಯೂನಿಟ್ಗೆ ಭೇಟಿ ನೀಡಿದ ಅವರು, ಅಲ್ಲಿ ಘನ ತ್ಯಾಜ್ಯ ಘಟಕ ಕಾಮಗಾರಿ ಪರಿಶೀಲಿಸಿ, ಮುಂದಿನ ಜನವರಿ 26 ರೊಳಗೆ ಎಲ್ಲಾ ಘನ ತ್ಯಾಜ್ಯಘಟಕಗಳಕಾಮಗಾರಿ ಪೂರ್ಣಗೊಳಿಸಿ ಕಾರ್ಯಾರಂಭ ಮಾಡಬೇಕು ಎಂದು ಇಒಗಳಿಗೆ ಸೂಚಿಸಿದರು. ನಂತರ ಹೊಸೂರಿನಲ್ಲಿ ಆರಂಭಿಸಲಾಗಿರುವರಾಜೀವ್ಗಾಂಧಿ ಸೇವಾ ಕೇಂದ್ರದ ಕಾಮಗಾರಿ ಪರಿಶೀಲಿಸಿದರು. ತದನಂತರ ಮುದ್ದಲೋಡುಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಕೂಡ ಘನ ತ್ಯಾಜ್ಯ ಪೂರ್ಣಗೊಳಿಸುವಂತೆ ಪಿಡಿಒಗಳಿಗೆ ತಿಳಿಸಿದರು.
ಅರಿವು ಮೂಡಿಸಿ: ಇದೇ ಸಂದರ್ಭದಲ್ಲಿ ಮಾತನಾಡಿದ ಸಿಇಒ ಶಿವಶಂಕರ್, ಗ್ರಾಮೀಣ ಭಾಗದಲ್ಲಿ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ವಹಿಸಬೇಕು. ಪ್ರಾಥಮಿಕ ಹಂತದಲ್ಲೇ ಹಸಿ ಹಾಗೂ ಒಣಕಸವನ್ನಾಗಿ ಬೇರ್ಪಡಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಪ್ಲಾಸ್ಟಿಕ್ ಮುಕ್ತ ಸಮಾಜನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗೌರಿಬಿದನೂರು ತಾಪಂ ಇಒ ಮುನಿರಾಜು, ಹೊಸೂರು ಜಿಪಂ ಸದಸ್ಯರಾದ ಮಂಜುನಾಥ್,ಪಿಡಿಒಗಳುಹಾಗೂಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![11](https://www.udayavani.com/wp-content/uploads/2024/12/11-15-150x90.jpg)
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
![Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ](https://www.udayavani.com/wp-content/uploads/2024/12/cyber-3-150x84.jpg)
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
![Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ](https://www.udayavani.com/wp-content/uploads/2024/12/13-8-150x90.jpg)
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
![Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್ಗಳೇ ಬರಲ್ಲ](https://www.udayavani.com/wp-content/uploads/2024/12/10-15-150x90.jpg)
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್ಗಳೇ ಬರಲ್ಲ
![Rain-1](https://www.udayavani.com/wp-content/uploads/2024/12/Rain-1-150x90.jpg)
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-150x84.jpg)
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.