![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 5, 2019, 11:31 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ಶರನ್ನವರಾತ್ರಿ ಉತ್ಸವದಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಭಾಗವಹಿಸಿದ್ದಾರೆ.
ಭಗವಾನ್ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿರುವ ನವರಾತ್ರಿ ಉತ್ಸವದಲ್ಲಿ ಶನಿವಾರ ಸತ್ಯಸಾಯಿ ಗ್ರಾಮದ ಹೃದಯ ಮಂದಿರದ ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಂಡಿರುವ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನವರಾತ್ರಿ ಮಹೋತ್ಸವ ಪ್ರಯುಕ್ತ ನವದುರ್ಗೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ದೇಶ, ವಿದೇಶಗಳಿಂದ ಸಾಯಿಬಾಬಾ ಭಕ್ತರು ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪುದುಚೇರಿ ಸಿಎಂ ವಿ.ನಾರಾಯಣ ಸ್ವಾಮಿರನ್ನು ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಸತ್ಕರಿಸಿತು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.