ರಾಸಾಯನಿಕ ದುರಂತ ತಡೆಗೆ ಅಣುಕು ಪ್ರದರ್ಶನ


Team Udayavani, Jul 30, 2022, 6:14 PM IST

ರಾಸಾಯನಿಕ ದುರಂತ ತಡೆಗೆ ಅಣುಕು ಪ್ರದರ್ಶನ

ಶಿಡ್ಲಘಟ್ಟ: ರಾಸಾಯನಿಕ ವಿಪತ್ತು ಘಟನೆಗಳು ಆಕಸ್ಮಿಕವಾಗಿ ಜರುಗಿದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಾಲೂಕಿನಜಂಗಮಕೋಟೆಯ ಬಳಿ ಇರುವ ಯುಎಸ್‌ಕೆ, ಎಲ್‌ಪಿಜಿ ಪ್ರೈ ಲಿಮಿಟೆಡ್‌ ಆವರಣದಲ್ಲಿ ಅಣಕು ಪ್ರದರ್ಶನದ ಮೂಲಕ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ತಹಶೀಲ್ದಾರ್‌ ಬಿಎಸ್‌ ರಾಜೀವ್‌ ಡಿ ಕಾರ್ಖಾನೆಗಳಲ್ಲಿ ಆಕಸ್ಮಿಕವಾಗಿ ಉಂಟಾಗುವ ರಾಸಾಯನಿಕ ದುರಂತ ಗಳನ್ನುತಡೆಗಟ್ಟಲು ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆಕಸ್ಮಿಕ ದುರಂತ ದಿಂದ ಸಂಭವಿಸುವ ಸಾವು ನೋವು ಗಳು ಮತ್ತು ನಷ್ಟಗಳನ್ನು ಕನಿಷ್ಠಗೊಳಿಸುವ ನಿಟ್ಟಿನಲ್ಲಿ ಹಾಗೂ ಪರಿಣಾಮಕಾರಿಯಾಗಿ ತುರ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಕೆಲಸಗಾರರನ್ನು ಸಿದ್ಧಗೊಳಿಸುವುದು. ವಿಪತ್ತುಗಳನ್ನು ನಿಯಂತ್ರಿಸುವಲ್ಲಿಆಡಳಿತ ವರ್ಗದವರಿಗೆ, ಕೆಲಸಗಾರರಿಗೆ ಮತ್ತುಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಣಕು ಪ್ರದರ್ಶನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಸಾರ್ವಜನಿಕರು ಯಾವುದೇ ರೀತಿಯ ಭಯಭೀತರಾಗದೇ ರಾಸಾಯನಿಕ ಸೋರಿಕೆ ಸಂದರ್ಭದಲ್ಲಿ ಧೃತಿಗೆಡದೇ ಆ ಸನ್ನಿವೇಶದಲ್ಲಿ ಕೈಗೊಳ್ಳಬೇಕಾದ ಮುನ್ನೇಚ್ಚರಿಕೆ ಗಳ ಬಗ್ಗೆ ಗಮನ ಹರಿಸಿ ತಮ್ಮ ತಮ್ಮ ಪಾತ್ರಗಳನ್ನು ನಿರ್ವಹಿಸಲು ಮಾಹಿತಿ ನೀಡಲಾಯಿತು. ಪ್ಯಾಕ್ಟ್ರೀಸ್‌ ಅಂಡ್‌ ಬಾಯ್ಲರ್ಸ್‌ನ ಉಪನಿರ್ದೇಶಕ ಸೋಮಶೇಖರ್‌ ಮಾತನಾಡಿ ಇದು ಒಂದು ಅಣಕು ಪ್ರದರ್ಶನವಾಗಿದ್ದು, ಯಾವುದೇ ವಿಪತ್ತುಆಕಸ್ಮಿಕವಾಗಿ ಸಂಭವಿಸಿದಾಗ ಅಂತಹ ಸಂದರ್ಭದಲ್ಲಿಸುರಕ್ಷಿತವಾಗಿ ಪಾರಾಗುವುದು ಹೇಗೆ ಎಂಬ ಬಗ್ಗೆಅರಿವು ಮೂಡಿಸುವುದಕ್ಕಾಗಿ ಇದನ್ನು ಏರ್ಪಡಿಸಲಾಗಿದೆ ಎಂದರು.

ಸುಮಾರು ಅರ್ಧ ಗಂಟೆಯ ಅಣಕು ಪ್ರದರ್ಶನದಲ್ಲಿ 3 ಆ್ಯಂಬುಲೆನ್ಸ್‌, ಪೋಲಿಸ್‌ ಅಧಿಕಾರಿಗಳ ಹಾಗೂ 25 ಸಿಬ್ಬಂದಿ, ಜಿಲ್ಲಾ ತಾಲೂಕು ಆಡಳಿತ ಹಾಗೂಆರೋಗ್ಯ ಇಲಾಖೆ ಸೇರಿದಂತೆ ಪರೋಕ್ಷವಾಗಿ ಹಾಗೂ ಪ್ರತ್ಯಕ್ಷವಾಗಿ 200 ಜನ ಪಾಲ್ಗೊಳ್ಳುವ ಮೂಲಕ ಅಣಕು ಪ್ರದರ್ಶನ ಯಶಸ್ವಿಯಾಯಿತು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ನಾಗೇಶ್‌, ಆರೋಗ್ಯಾಧಿಕಾರಿ ಡಾ.ಎಸ್‌.ಎಸ್‌.ಮಹೇಶ್‌ ಕುಮಾರ್‌, ತಾಪಂ ಇಒ ಮುನಿರಾಜು, ನಗರಸಭೆ ಪೌರಾಯುಕ್ತಶ್ರೀಕಾಂತ್‌, ಸಿಪಿಐ ಧರ್ಮೇಗೌಡ, ಅಗ್ನಿಶಾಮಕ ಅಧಿಕಾರಿ ಬಸವರಾಜು, ಜಿಲ್ಲಾ ಕಾರ್ಮಿಕಾಧಿಕಾರಿ ವರಲಕ್ಷ್ಮೀ, ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕಿ ಸವಿತಾ ಇತರರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.