![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
ಗುಡಿಬಂಡೆ: ಎಲ್ಲೋಡು ಲಕ್ಷ್ಮಿ ಅದಿನಾರಾಯಣ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಕಳ್ಳರು
Team Udayavani, Mar 5, 2023, 12:07 PM IST
![tdy-8](https://www.udayavani.com/wp-content/uploads/2023/03/tdy-8-7-620x372.jpg)
ಗುಡಿಬಂಡೆ: ತಾಲೂಕಿನ ಎಲ್ಲೋಡು ಗ್ರಾಮದ ಇತಿಹಾಸ ಪ್ರಸಿದ್ಧ ಲಕ್ಷ್ಮಿ ಅದಿನಾರಾಯಣ ಸ್ವಾಮಿ ದೇವಸ್ಥಾನದ ಹುಂಡಿ ಕಳವು ಮಾಡಿ ನಗದು ದೋಚಿರುವ ಘಟನೆ ನಡೆದಿದೆ.
ಇತ್ತೀಗಷ್ಟೇ ಶ್ರೀ ಲಕ್ಷ್ಮಿ ಅದಿನಾರಾಯಣ ಸ್ವಾಮಿ ಜಾತ್ರಾ ಮಹೋತ್ಸವ ನೆರವೇರಿತ್ತು. ಜಾತ್ರೆ ನಡೆದು ಒಂದು ತಿಂಗಳು ಮುಗಿವುದರೊಳಗಯೇ ದೇವಸ್ಥಾನದ ಹುಂಡಿಗೆ ಕಳ್ಳರು ಕನ್ನ ಹಾಕಿದ್ದಾರೆ. ಶನಿವಾರ ರಾತ್ರಿ ದೇವಸ್ಥಾನದ ಬಾಗಿಲು ಒಡೆದು, ಹುಂಡಿಯನ್ನು ಒಡೆದು ಅದರಲ್ಲಿದ್ದ ನಗದನ್ನು ದೋಚಿಕೊಂಡು ಹೋಗಿದ್ದಾರೆ.
ಹುಂಡಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ನಗದು ಇರಬಹುದು ಎಂದು ತಹಶೀಲ್ದಾರ್ ಮನೀಶ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಕೃಷ್ಣಪ್ಪ, ಗ್ರಾಮಲೆಕ್ಕಿಗ ಆದರ್ಶ್, ಆರ್.ಐ ಲಕ್ಷ್ಮೀನಾರಾಯಣ, ಮುಂತಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
![Dr.Sudhakar](https://www.udayavani.com/wp-content/uploads/2024/07/Dr.Sudhakar-150x90.jpg)
Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್ ಪ್ರಸ್ತಾಪ
![Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್](https://www.udayavani.com/wp-content/uploads/2024/06/b-1-150x83.jpg)
Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್
![Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್](https://www.udayavani.com/wp-content/uploads/2024/06/R-Ashok-2-150x93.jpg)
Congress ರಾಜ್ಯ ಸರಕಾರಕ್ಕೆ ಧಮ್ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್
![1-weewwe](https://www.udayavani.com/wp-content/uploads/2024/06/1-weewwe-150x100.jpg)
Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.