ಆಚಾರ್ಯರು-ಸಂತರ ಕೊಡುಗೆ ಅಪಾರ


Team Udayavani, Mar 31, 2021, 8:35 PM IST

ಬನಮ,ಮನಬ

ಬಾಳೆಹೊನ್ನೂರು: ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಆಯಾ ಕಾಲ ಘಟ್ಟಗಳಲ್ಲಿ ಆಚಾರ್ಯರು, ಋಷಿ ಮುನಿಗಳು ಮತ್ತು ಸಂತ ಮಹಂತರು ಅವತರಿಸಿ ಬಾಳಿಗೆ ಬೆಳಕು ತೋರಿ ಮನ್ನಡೆಸಿದ್ದನ್ನು ಯಾರೂ ಮರೆಯುವಂತಿಲ್ಲ ಎಂದು ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.

ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಕೊನೆಯ ದಿನದಂದು ಭದ್ರಾನದಿ ತೀರದಲ್ಲಿ ಸುರಗೀ ಸಮಾರಾಧನೆ ಮತ್ತು ಇಷ್ಟಲಿಂಗ ಪೂಜೆ ಸಲ್ಲಿಸಿ ನಂತರ ಅವರು ಆಶೀರ್ವಚನ ನೀಡಿದರು.

ಭೌತಿಕ ಸಂಪತ್ತು ಬೆಟ್ಟದಷ್ಟಿದ್ದರೂ ಶಾಂತಿ ಸಿಗದು. ತೃಪ್ತಿ- ಸಂತೃಪ್ತಿಯ ಬದುಕು ನಿರ್ಮಾಣಗೊಳ್ಳದು. ಸಂಪತ್ತಿನ ಜೊತೆಗೆ ಒಂದಿಷ್ಟು ಜ್ಞಾನದ ಸಂಪತ್ತನ್ನು ಗಳಿಸಿದರೆ ಜೀವನ ಸಾರ್ಥಕವಾದೀತು. ಹೃದಯ ಶ್ರೀಮಂತಿಕೆಯಲ್ಲದೆ ಬುದ್ಧಿ ಎಷ್ಟಿದ್ದರೂ ಪ್ರಯೋಜನಕ್ಕೆ ಬಾರದು. ಹೃದಯ ಹೃದ್ರೂಮಿಯನ್ನು ಕೃಷಿಗೈದು ಶಿವಜ್ಞಾನದ ಬೀಜವನ್ನು ಬಿತ್ತಬೇಕಾಗಿದೆ. ಸುಖ- ಶಾಂತಿಯ ಸತ್ಸಲ ಪಡೆದು ಜೀವನದಲ್ಲಿ ನೆಮ್ಮದಿಯಿಂದ ಬಾಳಬೇಕಾಗಿದೆ. ಮರೆಯುವುದು ಮನುಜರ ಸಹಜ ಗುಣ. ಮರೆತುದನ್ನು ನೆನಪು ಮಾಡಿಕೊಡುವುದು ಗುರುವಿನ ಧರ್ಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಸಂಗೊಳ್ಳಿ ಸ್ವಾಮೀಜಿ, ಹೂಲಿ ಶ್ರೀಗಳು ಸೇರಿದಂತೆ ಶ್ರೀ ರಂಭಾಪುರಿ ಪೀಠದ ವಿವಿಧ ಶಾಖಾ ಮಠದ ಶಿವಾಚಾರ್ಯರು, ಭಕ್ತರು ಪಾಲ್ಗೊಂಡಿದ್ದರು. ಆಗಮಿಸಿದ ಎಲ್ಲಾ ಭಕ್ತರಿಗೆ ಖಡಕ್‌ ರೊಟ್ಟಿ, ಪಾಯಸ, ಕಡ್ಲೆಹಿಟ್ಟು ಮಾಲ್ದಿಪುಡಿ, ಮುಳುಗಾಯಿ ಹುಚ್ಚೆಳ್ಳು ಪಲ್ಯ, ಹಾಗೂ ಅನ್ನ ಸಂತರ್ಪಣೆ ನಡೆಯಿತು

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.