ಹುದುಗೂರು ಗ್ರಾಪಂಗೆ ವಿಜಯಲಕ್ಷ್ಮೀ ಅಧ್ಯಕ್ಷೆ


Team Udayavani, Feb 15, 2021, 8:01 PM IST

ಹುದುಗೂರು ಗ್ರಾಪಂಗೆ ವಿಜಯಲಕ್ಷ್ಮೀ ಅಧ್ಯಕ್ಷೆ

ಗೌರಿಬಿದನೂರು: ಗ್ರಾಪಂಗಳ ಅಧಿಕಾರವು ಪಾವಿತ್ರ್ಯ ಹೊಂದಿದ್ದು, ಸಮರ್ಪಕ ನಿರ್ವಹಣೆ ಮಾಡುವ ಮೂಲಕ ಉತ್ತಮ ಸೇವೆ ಸಲ್ಲಿಸಬೇಕು ಎಂದು ಶಾಸಕ ಎನ್‌.ಎಚ್‌. ಶಿವಶಂಕರರೆಡ್ಡಿ ತಿಳಿಸಿದರು.

ತಾಲೂಕಿನ ಹುದುಗೂರು ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಲಕ್ಷ್ಮೀ ಹಾಗೂ ಉಪಾಧ್ಯಕ್ಷ ಬಾಲಪ್ಪ ಅವರನ್ನು ಅಭಿನಂದಿಸಿ ಮಾತನಾಡಿ, ತಾಲೂಕಿನಲ್ಲಿ ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಮತ್ತು ಮುಖಂಡರು ಸಾಕಷ್ಟು ಶ್ರಮಿಸಿದ್ದರಿಂಹೆಚ್ಚಿನ ಪಂಚಾಯಿತಿಗಳಲ್ಲಿ ಗದ್ದುಗೆ  ಏರಲು ಸಾಧ್ಯವಾಗಿದೆ. ಆದರೂ ನಿರೀಕ್ಷೆಯಷ್ಟು ಸ್ಥಾನ ಪಡೆಯಲು ವಿಫ‌ಲವಾಗಿದ್ದೇವೆ ಎಂದರು.

ಈ ಫ‌ಲಿತಾಂಶದಿಂದ ಕಾರ್ಯಕರ್ತರಲ್ಲಿ ಉತ್ಸಾಹ ಕುಂದದೆ ಮುಂದಿನ ಸವಾಲುಗಳನ್ನು ಸ್ವೀಕರಿಸಲು ಮುಂದಾಗಬೇಕು. ಸ್ಥಳೀಯ ಮಟ್ಟದಲ್ಲಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಸೇವೆ ಮಾಡಲುಬದ್ಧರಾಗಬೇಕಿದೆ ಎಂದು ಹೇಳಿದರು.ಜಿಪಂ ಸದಸ್ಯೆ ಎ.ಅರುಂಧತಿ ಮಾತನಾಡಿ, ಡಿ.ಪಾಳ್ಯ ಜಿಪಂವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳುಅಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕಇಡೀ ಕ್ಷೇತ್ರವನ್ನು ಕೈ ವಶವನ್ನಾಗಿಸಿಕೊಂಡುಶಾಸಕರಿಗೆ ನೀಡಿದ್ದ ಭರವಸೆ ಈಡೇರಿಸಿದ್ದೇವೆ ಎಂದರು.

ಕಾಂಗ್ರೆಸ್‌ ಭದ್ರಕೋಟೆಯಾಗಿರುವಈ ಪ್ರದೇಶದಲ್ಲಿ ಕಾರ್ಯಕರ್ತರಅವಿರತ ಶ್ರಮ ಹಾಗೂ ಮತದಾರರ ಆಶೀರ್ವಾದದಿಂದ ಈ ಸಾಧನೆಮಾಡಲು ಸಾಧ್ಯವಾಗಿದೆ. ಇದರ ಜತೆಗೆಕಳೆದ ಎರಡೂವರೆ ದಶಕಗಳಿಂದಶಾಸಕರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಇಂದು ನಮಗೆಲ್ಲಾ ಶ್ರೀರಕ್ಷೆಯಾಗಿವೆ ಎಂದರು.

ಮುಖಂಡರಾದ ಅಶ್ವತ್ಥರೆಡ್ಡಿ, ನವೀನ್‌ ಕುಮಾರ್‌, ರಮೇಶ್‌ ನಾಯಕ್‌,ಶಿವಾರೆಡ್ಡಿ, ರಾಮಲಿಂಗಾರೆಡ್ಡಿ,ರಾಜಗೋಪಾಲರೆಡ್ಡಿ, ಸುರೇಶ್‌, ಸಿದ್ದಪ್ಪ,ನಿರಂಜನ್‌, ರಂಗಪ್ಪ, ಕುಮಾರ್‌,ಸುಮನಾ, ಶ್ರೀನಿವಾಸರೆಡ್ಡಿ, ಗಂಗಾಧರಪ್ಪ, ರಾಂಬಾಬು, ಶ್ರೀರಾಮರೆಡ್ಡಿ, ಅಶ್ವತ್ಥಪ್ಪ, ಶಿವಶಂಕರರೆಡ್ಡಿ ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.