ಗ್ರಾಮವಾಸ್ತವ್ಯ ಕಾರ್ಯಕ್ರಮ ಸದ್ಬಳಕೆ ಮಾಡಿಕೊಳ್ಳಿ


Team Udayavani, Jul 17, 2022, 5:01 PM IST

tdy-13

ಗುಡಿಬಂಡೆ: ತಾಲೂಕಿನ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿಸ್ಥಳದಲ್ಲಿ ಬಗೆಹರಿಸಲು ಸಾಧ್ಯವಾಗುವುದಾದರೆಸಾರ್ವಜನಿಕರ ಸಮ್ಮುಖದಲ್ಲೆ ಬಗೆಹರಿಸಿ ಕೊಡುವ ವಿನೂತನ ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆಕಾರ್ಯಕ್ರಮ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಹಶಿಲ್ದಾರ್‌ ಸಿಗ್ಬತ್ತುಲ್ಲಾ ತಿಳಿಸಿದರು.

ತಾಲೂಕಿನ ಕಮ್ಮಡಿಕೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯ ಕ್ರಮವಾದ ಇದರಲ್ಲಿ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಿಗುವುದರಿಂದ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದುಹೇಳಿದರು.

ರೇಷ್ಮೆ ಇಲಾಖೆ ಮುನಿಸ್ವಾಮಿ ಮಾತನಾಡಿ ಈಗ ಮಳೆಗಾಲ ಪ್ರಾರಂಭವಾಗಿದ್ದು ರೇಷ್ಮೆ ಕಡ್ಡಿ ನಾಟಿ ಮಾಡಿಕೊಳ್ಳಲು ಅವಕಾಶವಿದ್ದು, ತಾಲೂಕಿನ ಕೃಷಿಮತ್ತು ತೋಟಗಾರಿಕ ಬೆಳೆಗಳ ಜೊತೆಗೆ ರೇಷ್ಮೆ ಬೆಳೆಯನ್ನು ಬೆಳೆದು ತಮ್ಮ ಕುಟುಂಬವನ್ನುಆರ್ಥಿಕವಾಗಿ ಸಧೃಡಗೊಳ್ಳುವಂತೆ ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಿದರು.

ತೋಟಗಾರಿಕೆ ಇಲಾಖೆ ನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ ಮಾವು, ಸೀಬೆ,ದಾಳಿಂಬೆ, ಗುಲಾಬಿ ಸೇರಿದಂತೆ ಬಹುವಾರ್ಷಿಕ ಬೆಳೆಗಳಿಗೆ ನರೇಗಾ ಯೋಜನೆಯ ಮೂಲಕಅನುದಾನ ಬಳಸಿಕೊಂಡು ರೈತರು ಅಭಿವೃದ್ಧಿಹೊಂದಬೇಕು ಎಂದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಲಪತಿ ಮಾತನಾಡಿ, ನರೇಗಾ ಯೋಜನೆಯ ಮೂಲಕ ಗ್ರಾಮಗಳಲ್ಲಿ ಮೂಲ ಸೌಲಭ್ಯಗಳಾದ ಸ್ಮಶಾನಗಳ ಅಭಿವೃದ್ಧಿ, ಶಾಲಾ ಮೈದಾನ, ಅಂಗನವಾಡಿ ಕಟ್ಟಡ, ಚರಂಡಿ ವ್ಯವಸ್ಥೆ,ಬದುಗಳ ನಿರ್ಮಾಣ, ಒಕ್ಕಣೆ ಕಣಗಳು, ಸಿಸಿ ರಸ್ತೆಗಳು, ಮನೆಗಳ ನಿರ್ಮಾಣ, ವೈಯಕ್ತಿಕ ಶೌಚಾಲಯಗಳನ್ನು ಮಾಡಿಸಿಕೊಡಲಾಗುವುದು ಎಂದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.