ಚಿಕ್ಕಮಗಳೂರು: ಒಂದೇ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢ; ಶಾಲೆ ಸೀಲ್ ಡೌನ್


Team Udayavani, Dec 5, 2021, 11:03 AM IST

ಚಿಕ್ಕಮಗಳೂರು: ಒಂದೇ ಶಾಲೆಯ 67 ಮಂದಿಯಲ್ಲಿ ಸೋಂಕು ದೃಢ; ಶಾಲೆ ಸೀಲ್ ಡೌನ್

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ನವೋದಯಾ ವಿದ್ಯಾಲಯದಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಮೂರು ದಿನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

60 ವಿದ್ಯಾರ್ಥಿಗಳು 3 ಶಿಕ್ಷಕರು, 4 ಮಂದಿ ಸಿಬ್ಬಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ಮೊದಲು ಶಿಕ್ಷಕರಿಗೊಬ್ಬರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ನಂತರ ಆರೋಗ್ಯ ಇಲಾಖೆಯು 418 ವಿಧ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದು ತಪಾಸಣೆ ನಡೆಸಿದೆ. ಈ ವೇಳೆ 67 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇದನ್ನೂ ಓದಿ:ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಜವಾಹರ್ ನವೋದಯ ವಿದ್ಯಾಲಯವನ್ನು ಜಿಲ್ಲಾಡಳಿತವು ಸೀಲ್ ಡೌನ್ ಮಾಡಿದ್ದು ಮುಂಜಾಗೃತೆ ಕ್ರಮ ಕೈಗೊಂಡಿದೆ.

ಕೋವಿಡ್ ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲ, ಸ್ವ್ಯಾಬ್ ಟೆಸ್ಟ್ ವೇಳೆ ಸೋಂಕು ದೃಡಪಟ್ಟಿದೆ. ಸೋಂಕಿತರನ್ನು ವಸತಿ ಶಾಲೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ.

ಸ್ಥಳಕ್ಕೆ ಡಿ.ಎಚ್.ಓ, ಡಾ.ಉಮೇಶ್, ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್, ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.