Gruha Jyothi Scheme 86.5 ಲಕ್ಷ ಅರ್ಜಿ ಸಲ್ಲಿಕೆ: ಸಚಿವ ಕೆ.ಜೆ.ಜಾರ್ಜ್
ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್
Team Udayavani, Jul 1, 2023, 12:17 PM IST
ಚಿಕ್ಕಮಗಳೂರು: ಗೃಹಜ್ಯೋತಿ ಯೋಜನೆಗೆ 86.5 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಜೂನ್ ತಿಂಗಳ ವಿದ್ಯುತ್ ಬಿಲ್ ಜುಲೈ ತಿಂಗಳಿಗೆ ಬರುತ್ತೆ. ಜುಲೈ ತಿಂಗಳಿನಿಂದ ಎಲ್ಲಾ ಫಲಾನುಭವಿಗಳಿಗೆ ಉಚಿತ ಕರೆಂಟ್. ಗೃಹಜ್ಯೋತಿಗೆ ಅರ್ಜಿ ಹಾಕದಿದ್ರೆ ಮುಂದಿನ ತಿಂಗಳು ಬಿಲ್ ಬರುತ್ತೆ. ‘ಗೃಹಜ್ಯೋತಿ’ ಲಾಭ ಪಡೆಯಲು ಎಲ್ಲರೂ ಅರ್ಜಿ ಹಾಕಲೇಬೇಕು. ಕೆಇಬಿ ಆಫೀಸ್ ಗೆ ಹೋಗಿ ಅರ್ಜಿ ಕೊಡಬಹುದು.
ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಡೆಡ್ಲೈನ್ ಇಲ್ಲ. ಇನ್ನೂ ಟೈಂ ಇದೆ, ಬೇಗ ಅರ್ಜಿ ಹಾಕಿ , ಜುಲೈ 25ರವರಗೂ ಅರ್ಜಿ ಹಾಕಬಹುದು. ಆದಷ್ಟು ಬೇಗ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಒಳ್ಳೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಭಾರೀ ಮಳೆಗೆ ಮನೆ ಮುಂದೆಯೇ ಭೂಮಿ ಕುಸಿದು ಮನೆ ಗೋಡೆ ಬಿರುಕು
Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ
Mudigere: ಚಾಲಕ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ; 4 ಮಂದಿಗೆ ಗಾಯ
Mudigere: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಟಿಟಿ ವಾಹನ… 9 ಮಂದಿಗೆ ಗಾಯ
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.