![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 16, 2022, 9:45 PM IST
ಚಿಕ್ಕಮಗಳೂರು : ಸಿಡಿಲು ಬಡಿದು 18 ಕುರಿಗಳು ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲೂಕಿನ ಶಂಬೈನೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಮಾರಿಕಣಿವೆ ಮೂಲದ ಮಾಲೀಕನ ಕುರಿಗಳು ಸಾವನ್ನಪ್ಪಿದ್ದು, ಕುರಿಗಳ ಸ್ಥಿತಿ ಕಂಡು ಮಾಲೀಕ ದಿಗ್ಭ್ರಾಂತನಾಗಿದ್ದಾರೆ.
300ಕ್ಕೂ ಹೆಚ್ಚು ಕುರಿಗಳ ಮಂದೆ ರಸ್ತೆಯಲ್ಲಿ ನಡೆದು ಬರುವಾಗ ಸಿಡಿಲು ಬಡಿದು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಸಿಡಿಲಿನ ಶಬ್ಧಕ್ಕೆ ಭಯಗೊಂಡು ಹತ್ತಾರು ಕುರಿಗಳು ತಪ್ಪಿಸಿಕೊಂಡಿವೆ.
ಕುರಿಗಳ ಸಾವಿನಿಂದ ಮತ್ತು ತಪ್ಪಿಸಿಕೊಂಡಿರುವುದರಿಂದ ಭಾರಿ ನಷ್ಟ ಸಂಭವಿಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.