Parliament ಮೇಲಿನ ದಾಳಿ ಸ್ಪೀಕರ್ ನೇತೃತ್ವದಲ್ಲಿ ತನಿಖೆ: ಸಚಿವೆ ಶೋಭಾ ಕರಂದ್ಲಾಜೆ
ಶೀಘ್ರವೇ ಘಟನೆ ಹಿಂದಿನ ಶಕ್ತಿ ಹಾಗೂ ಷಡ್ಯಂತ್ರ ಹೊರಬರಲಿದೆ
Team Udayavani, Dec 16, 2023, 9:06 PM IST
ಚಿಕ್ಕಮಗಳೂರು: ಸಂಸತ್ ಮೇಲಿನ ದಾಳಿ ಪ್ರಕರಣವನ್ನು ಸ್ಪೀಕರ್ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಸತ್ಗೆ ಸ್ಪೀಕರ್, ರಾಜ್ಯಸಭಾ ಅಧ್ಯಕ್ಷರು ವಾರಸುದಾರರು. ಗಂಭೀರವಾಗಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ ಎಂದರು.
ರಾಷ್ಟ್ರೀಯ ತನಿಖಾ ದಳದ ಏಜೆನ್ಸಿಗಳು ಸಂಸತ್ದೊಳಗಿನ ಭದ್ರತಾ ವ್ಯವಸ್ಥೆ ಬಗ್ಗೆ ತನಿಖೆ ನಡೆಸುತ್ತಿವೆ. ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಎಲ್ಲರ ಮೊಬೈಲ್ ಸಂಗ್ರಹಿಸಿ ಓಡಿ ಹೋಗಿದ್ದ ಝಾ ಎಂಬಾತನನ್ನೂ ಬಂಧಿಸಲಾಗಿದೆ.
ಶೀಘ್ರವೇ ಘಟನೆ ಹಿಂದಿನ ಶಕ್ತಿ ಹಾಗೂ ಷಡ್ಯಂತ್ರ ಹೊರಬರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್
Kadur: ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಮಗು ಮರೆತು ಕುಡಿಯಲು ಹೋಗಿದ್ದ ಅಪ್ಪ!
Kadur: ಕೊಬ್ಬರಿ ಗಾಣದಿಂದ ಎರಡು ವರ್ಷದ ಮಗುವಿನ ಅಪಹರಣ
Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು
Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ
MUST WATCH
ಹೊಸ ಸೇರ್ಪಡೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.