ಕೇದಾರನಾಥದಲ್ಲಿ ಶಾರದಾ ಪೀಠದ ಪ್ರತಿನಿಧಿ
Team Udayavani, Nov 7, 2021, 3:07 PM IST
ಶೃಂಗೇರಿ: ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಜಗದ್ಗುರು ಶ್ರೀ ಆದಿ ಶಂಕರಚಾರ್ಯರ ಪ್ರತಿಮೆಅನಾವರಣ ಸಮಾರಂಭದಲ್ಲಿ ಶೃಂಗೇರಿ ಶ್ರೀ ಶಾರದಾಪೀಠದ ಪ್ರತಿನಿ ಧಿಯಾಗಿ ಶ್ರೀಮಠದ ಪುರೋಹಿತಶಿವಕುಮಾರ ಶರ್ಮ ಭಾಗವಹಿಸಿದ್ದರು.
ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಪುನರ್ನಿರ್ಮಾಣಗೊಂಡ ಅವರ ಪ್ರತಿಮೆಯನ್ನು ಪ್ರಧಾನಿನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ಉಭಯಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಗುರುಭವನದಲ್ಲಿ ಶ್ರೀ ಶಂಕರಚಾರ್ಯರಿಗೆ ವಿಶೇಷಪೂಜೆ ಸಲ್ಲಿಸಿ,ಪ್ರಸಾದ ಪೂರ್ವಕವಾಗಿ ಶ್ರೀಮಠದಪ್ರತಿನಿ ಧಿ ಮೂಲಕ ಸಂದೇಶವನ್ನು ಕಳುಹಿಸಿದ್ದರು.
ಅಲ್ಲದೇ ಶ್ರೀಮಠದ ಶ್ರೀ ಚಂದ್ರಶೇಖರಭಾರತೀ ಸಭಾಂಗಣದಲ್ಲಿ ಎಲ್ಇಡಿ ಸ್ಕ್ರೀನ್ಮೂಲಕ ಉದ್ಘಾಟನೆಯ ನೇರ ಪ್ರಸಾರ ವ್ಯವಸ್ಥೆಮಾಡಲಾಗಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸಿ.ಟಿ. ರವಿ, ಮಾಜಿ ಶಾಸಕ ಡಿ.ಎನ್. ಜೀವರಾಜ್,ಶ್ರೀಮಠದ ಆಡಳಿತಾ ಧಿಕಾರಿ ಡಾ| ವಿ.ಆರ್.ಗೌರಿಶಂಕರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.