Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು... 50 ಮಂದಿಯ ಮೇಲೆ ದೂರು

Team Udayavani, May 15, 2024, 4:02 PM IST

1-wew-e-wqe

ಚಿಕ್ಕಮಗಳೂರು: ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ ಮೇಲೆ ದೂರು ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಾಗದ ವಿಚಾರಕ್ಕೆ ಇಡೀ ಗ್ರಾಮವೇ ರಣರಂಗವಾದಂತಾಗಿದೆ.

ಸರ್ಕಾರಿ ಜಾಗದಲ್ಲಿ ದೇವಾಲಯ ಕಟ್ಟಲು ಲಂಬಾಣಿ ಜನಾಂಗದವರು ಜಾಗಕ್ಕೆ ತಂತಿ ಬೇಲಿ ಹಾಕಿದ್ದರು. ಇದನ್ನು ವಿರೋಧಿಸಿ ಸಮುದಾಯ ಭವನ ಕಟ್ಟಲು ಇನ್ನೊಂದು ಸಮುದಾಯ ಪಟ್ಟು ಹಿಡಿದಿತ್ತು. ಈ ಗಲಾಟೆ ನಡುವೆಯೇ ಗ್ರಾಮದ ಕೆಲವರು ತಂತಿ ಬೇಲಿ ಕಿತ್ತು ಬಿಸಾಕಿದ್ದರು. ಹೀಗೆ ಎರಡೂ ಸಮುದಾಯದವರ ನಡುವೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ ಜಾಗ ವಿವಾದ ರಾತ್ರಿಯಿಡೀ ವಿಕೋಪಕ್ಕೆ ತಿರುಗಿತ್ತು. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪುಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ರು. ಘಟನೆ ಸಂಬಂಧ 50 ಮಂದಿಯ ಮೇಲೆ ದೂರು ದಾಖಲಾಗಿದೆ. ಬೂದಿ ಮುಚ್ಚಿದ ಕೆಂಡದಂತಾದ ನಾಗೇನಹಳ್ಳಿ ಗ್ರಾಮದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshji

ಕೇಂದ್ರದಿಂದ ಅಕ್ಕಿ ಕೊಡಲು ಸಿದ್ಧವಿದ್ದರೂ ರಾಜ್ಯ ಸರಕಾರ ಖರೀದಿಸುತ್ತಿಲ್ಲ: ಪ್ರಹ್ಲಾದ ಜೋಶಿ

Land-Survey

ಹೈಕೋರ್ಟ್‌ ಗರಂ ಬೆನ್ನಲ್ಲೇ ಎಚ್‌ಡಿಕೆ, ಸಂಬಂಧಿಯ ಜಮೀನು ಸರ್ವೆ ಕಾರ್ಯ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Vinay-kulkarni1

Dharawad: ಜಲ ಜೀವನ್ ಮಿಷನ್‌ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.