Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ


Team Udayavani, Oct 11, 2024, 5:04 PM IST

Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು 250 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಶುಕ್ರವಾರ ನಡೆದಿದೆ.

ಘಟನೆಯಿಂದ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ತೆಲಂಗಾಣ ಮೂಲದ್ದು ಎನ್ನಲಾಗಿದ್ದು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ 250 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಕಾರು ಉರುಳಿ ಬೀಳುವ ವೇಳೆ ಮರದ ರೆಂಬೆ ಕೊಂಬೆಗಳಿಗೆ ಸಿಲುಕಿ ನಿಂತಿದೆ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: NDA ಮೈತ್ರಿಕೂಟಕ್ಕೆ ನೀಡಿದ ಬೆಂಬಲ ಹಿಂಪಡೆಯಿರಿ: ನಿತೀಶ್ ಗೆ ಅಖಿಲೇಶ್ ಒತ್ತಾಯ

ಟಾಪ್ ನ್ಯೂಸ್

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

1-reeee

PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

1-dsdsadasd

Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

1-yyyy

Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

Kaup: ರಕ್ಷಣಾಪುರ ಜವನೆರ್ ವತಿಯಿಂದ ಕಾಪು ಪಿಲಿ ಪರ್ಬ ಸ್ಪರ್ಧೆ ಉದ್ಘಾಟನೆ

21

Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.