![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 26, 2024, 6:29 PM IST
ಚಿಕ್ಕಮಗಳೂರು: ಮೊದಲ ದಿನವೇ ಕೈ ಅಭ್ಯರ್ಥಿ ಅಸಮಾಧಾನ ಸ್ಟೋಟ ಎದುರಿಸಿದ ಘಟನೆ ನಡೆದಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕದನ ಹಿನ್ನೆಲೆ ಕೈ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಇಂದಿನಿಂದ ಚಿಕ್ಕಮಗಳೂರು ಜಿಲ್ಲೆಯಿಂದ ಪ್ರಚಾರ ಆರಂಭಿಸಿದರು.
ಚಿಕ್ಕಮಗಳೂರು ನಗರದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಕಂಡಿದ್ದು, ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಮುನಿಸು ವ್ಯಕ್ತಪಡಿಸಿದ್ದಾರೆ.
ನಗರದ ಆದ್ರಿಕಾ ಹೊಟೇಲ್ ನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಎಂ.ಎಲ್.ಸಿ ಗಾಯತ್ರಿ ಶಾಂತೇಗೌಡ ವೇದಿಕೆ ಬಿಟ್ಟು ಕಾರ್ಯಕರ್ತರೊಂದಿಗೆ ಕುಳಿತಿದ್ದರು. ಸಚಿವ ಕೆ.ಜೆ. ಜಾರ್ಜ್, ಶಾಸಕ ಹೆಚ್.ಡಿ.ತಮ್ಮಯ್ಯ ಕರೆದರೂ ಮಾಜಿ ಎಂ.ಎಲ್.ಸಿ. ವೇದಿಕೆಗೆ ಬರಲಿಲ್ಲ.
ಚಿಕ್ಕಮಗಳೂರು ನಗರದಲ್ಲಿ ಇಂದು ನಡೆದ ಕೈ ಕಾರ್ಯಕರ್ತರ ಸಭೆಯಲ್ಲಿ ನಿರ್ಲಕ್ಷದ ಆರೋಪ ವ್ಯಕ್ತವಾಯಿತು. ಕೊನೆಗೆ ವೇದಿಕೆ ಬಿಟ್ಟು ಸಚಿವ ಜಾರ್ಜ್ ತೆರಳಿ ಮಾಜಿ ಶಾಸಕಿ ಗಾಯತ್ರಿ ಶಾಂತೇಗೌಡರನ್ನು ಕರೆ ತಂದ ಘಟನೆ ನಡೆಯಿತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.