![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 15, 2023, 12:43 PM IST
ಚಿಕ್ಕಮಗಳೂರು: ಪಟಾಕಿ ಸಿಡಿದು ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಸುಣ್ಣದಹಳ್ಳಿಯ ಪ್ರದೀಪ್ (30) ಎನ್ನಲಾಗಿದೆ.
ದೀಪಾವಳಿ ಸಂದರ್ಭದಲ್ಲಿದ್ದ ಪ್ರದೀಪ್ ಹಾಗೂ ಮನೆಮಂದಿ ಅಡಕೆ ಗೋಟು (ಕಲ್ಲು ಆಟಂಬಾಂಬ್) ಬಾಕ್ಸ್ ಪ್ರದೀಪ್ ಖುರ್ಚಿಯ ಕೆಳಗೆ ಇಟ್ಟುಕೊಂಡಿದ್ದರು. ಈ ವೇಳೆ ಬೇರೆ ಪಟಾಕಿಯ ಕಿಡಿ ಸಿಡಿದು ಕಲ್ಲು ಆಟಂಬಾಂಬ್ ಸ್ಫೋಟಗೊಂಡಿದೆ. ಪಟಾಕಿ ಸಿಡಿದ ರಭಸಕ್ಕೆ ಪ್ರದೀಪ್ ನೆಲದಿಂದ 5 ಅಡಿ ಹಾರಿ ಕೆಳಗೆ ಬಿದ್ದಿದ್ದಾರೆ.
ಪಟಾಕಿ ಸ್ಪೋಟದಿಂದ ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕ ಸೇರಿದಂತೆ ಮೂವರು ಮಕ್ಕಳಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದೆ. ಅಲ್ಲದೆ ಮನೆಯ ಕಿಟಕಿ ಗಾಜುಗಳು ಪುಡಿಯಾಗಿವೆ.
ಇದನ್ನೂ ಓದಿ:Sirsi: ಜಿಂಕೆಯನ್ನು ಬೇಟೆಯಾಡಿದ ಚಿರತೆ… ಆತಂಕದಲ್ಲಿ ಸ್ಥಳೀಯರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.