![Team India: How much money is given to whom by BCCI in ₹125 crore?](https://www.udayavani.com/wp-content/uploads/2024/07/bcci-1-415x229.jpg)
Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ
Team Udayavani, Apr 22, 2024, 11:28 AM IST
![Chikkamagaluru: ಎಂಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ](https://www.udayavani.com/wp-content/uploads/2024/04/Atm-620x342.jpg)
ಚಿಕ್ಕಮಗಳೂರು: ನಗರದ ಎಟಿಎಂ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದು ಐದು ಲಕ್ಷ ರೂಪಾಯಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ನಗರ ಐ.ಜಿ.ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂಗೆ ಭಾನುವಾರ ಮಧ್ಯರಾತ್ರಿ ಬೆಂಕಿ ತಗುಲಿ ಐದು ಲಕ್ಷ ರೂ. ಬೆಂಕಿಗೆ ಆಹುತಿಯಾಗಿದೆ.
ಎಟಿಎಂ ಕೊಠಡಿಯಲ್ಲಿ ಅಳವಡಿಸಿರುವ ಎಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಆವರಿಸಿದೆ ಎಂದು ಅಂದಾಜಿಸಲಾಗಿದೆ.
ಎಸಿಯಲ್ಲಿ ಕಾಣಿಸಿಕೊಂಡ ವಿದ್ಯುತ್ ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿ ಇಡೀ ಎಟಿಎಂ ಆವರಿಸಿದ್ದು ಎಟಿಎಂ ನಲ್ಲಿದ್ದ ಐದು ಲಕ್ಷ ರೂ. ಬೆಂಕಿಗೆ ಸುಟ್ಟು ಕರಕಲಾಗಿದೆ. ಎಟಿಎಂ ಕೊಠಡಿಯಲ್ಲಿದ್ದ ಹಣ ತುಂಬುವ ಮೆಷಿನ್ ಹಾಗೂ ಎಟಿಎಂ ಮೆಷಿನ್ ಸುಟ್ಟು ಹೋಗಿದೆ.
ಎಟಿಎಂಗೆ ಬೆಂಕಿ ತಗುಲಿರುವ ವಿಷಯ ತಿಳಿಯುತ್ತಿದ್ದಂತೆ ಆಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಎಟಿಎಂ ಕೊಠಡಿ ಮೇಲ್ಬಾಗದಲ್ಲಿ ಕರ್ನಾಟಕ ಬ್ಯಾಂಕ್ ಶಾಖೆ ಇದ್ದು ದೊಡ್ಡ ಅನಾಹುತ ತಪ್ಪಿದೆ.
ಟಾಪ್ ನ್ಯೂಸ್
![Team India: How much money is given to whom by BCCI in ₹125 crore?](https://www.udayavani.com/wp-content/uploads/2024/07/bcci-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![3-chikkamagaluru](https://www.udayavani.com/wp-content/uploads/2024/07/3-chikkamagaluru-150x90.jpg)
ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
![Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು](https://www.udayavani.com/wp-content/uploads/2024/07/police-1-150x92.jpg)
Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು
![ಸಿ.ಟಿ ರವಿ](https://www.udayavani.com/wp-content/uploads/2024/07/c-t-ravi-150x83.jpg)
Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ
MUST WATCH
ಹೊಸ ಸೇರ್ಪಡೆ
![Team India: How much money is given to whom by BCCI in ₹125 crore?](https://www.udayavani.com/wp-content/uploads/2024/07/bcci-1-150x83.jpg)
Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?
![Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ](https://www.udayavani.com/wp-content/uploads/2024/07/9-6-150x90.jpg)
Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ
![Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು](https://www.udayavani.com/wp-content/uploads/2024/07/8-6-150x90.jpg)
Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು
![Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…](https://www.udayavani.com/wp-content/uploads/2024/07/Education-150x75.jpg)
Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…
![Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ](https://www.udayavani.com/wp-content/uploads/2024/07/7-8-150x90.jpg)
Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.